‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಶಾಸಕರು ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ’ ಎಂದು ಆರೋಪಿಸಿದರು.
ಬಿಜೆಪಿ ಸುರಪುರ ಮಂಡಲ ಅಧ್ಯಕ್ಷ ಅಂಬ್ರಣ್ಣ ಹುಡೇದ, ಹನುಮಂತನಾಯಕ (ಬಬಲುಗೌಡ), ತಾಲ್ಲೂಕು ಪಂಚಾಯಿತಿ ಸದಸ್ಯ ಮೋಹನ ಪಾಟೀಲ, ಡಾ. ಬಿ.ಬಿ.ಬಿರಾದಾರ, ಗೌಡಪ್ಪಗೌಡ ಪೊಲೀಸ್ ಪಾಟೀಲ, ಬಾಲಾಜಿ ರಾಠೊಡ, ಪಕ್ಷದ ಮುಖಂಡರು ಭಾಗವಹಿಸಿದ್ದರು.