<p><strong>ಕಾಳಗಿ: ‘</strong>ಮಕ್ಕಳು ವಿವೇಕಾನಂದ, ರಾಧಕೃಷ್ಣ, ಲಾಲಾ ಲಜಪತರಾಯ್, ಅಬುಲ್ ಕಲಾಂ, ಭಗತ್ ಸಿಂಗ್ ರಂತಹ ಮಹಾನ ನಾಯಕರ ಜೀವನ ಮೌಲ್ಯಗಳನ್ನು ಅನುಕರಣೆ ಮಾಡುವುದರಿಂದ ಉತ್ತಮ ಪ್ರಜೆಗಳಾಗಲು ಸಾಧ್ಯ’ ಎಂದು ಶಾಂತೇಶ್ವರ ಮಠದ ಡಾ.ಶಾಂತ ಸೋಮನಾಥ ಶಿವಾಚಾರ್ಯರು ಹೇಳಿದರು.<br /> <br /> ಅವರು, ಈಚೆಗೆ ತೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಧ್ಯ ವಹಿಸಿ ಮಾತನಾಡಿದರು.<br /> <br /> ಉದ್ಘಾಟಿಸಿದ ತಾ.ಪಂ.ಮಾಜಿ ಅಧ್ಯಕ್ಷ ಪಂಡಿತರಾವ ಭೇರನ್, ಉಪನ್ಯಾಸಕ ರೇವಣಸಿದ್ದಪ್ಪ ದುಕಾನ್ ಮಾತನಾಡಿ, ವಿದ್ಯಾರ್ಥಿಗಳು ಯಾವಾ ಗಲೂ ಬೇರೆಯವರ ಏಳ್ಗೆಗೆ ಸಹಾಯ ಮಾಡಬೇಕೆ ಹೊರತು, ಅವರ ಏಳಿಗೆ ಕಂಡು ಕಾಲೆಳೆಯುವ ಪ್ರಯತ್ನ ಮಾಡಬಾರದು’ ಎಂದರು.<br /> <br /> ಎಂಜಿನಿಯರ್ ಪರಮೇಶ್ವರ ಪಾಟೀಲ, ನಿತ್ಯಾನಂದ ಮಾತನಾಡಿದರು. ಮುಖ್ಯಶಿಕ್ಷಕ ರವೀಂದ್ರ ರೆಡ್ಡಿ ವಾರ್ಷಿಕ ವರದಿ ಓದಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ: ‘</strong>ಮಕ್ಕಳು ವಿವೇಕಾನಂದ, ರಾಧಕೃಷ್ಣ, ಲಾಲಾ ಲಜಪತರಾಯ್, ಅಬುಲ್ ಕಲಾಂ, ಭಗತ್ ಸಿಂಗ್ ರಂತಹ ಮಹಾನ ನಾಯಕರ ಜೀವನ ಮೌಲ್ಯಗಳನ್ನು ಅನುಕರಣೆ ಮಾಡುವುದರಿಂದ ಉತ್ತಮ ಪ್ರಜೆಗಳಾಗಲು ಸಾಧ್ಯ’ ಎಂದು ಶಾಂತೇಶ್ವರ ಮಠದ ಡಾ.ಶಾಂತ ಸೋಮನಾಥ ಶಿವಾಚಾರ್ಯರು ಹೇಳಿದರು.<br /> <br /> ಅವರು, ಈಚೆಗೆ ತೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಧ್ಯ ವಹಿಸಿ ಮಾತನಾಡಿದರು.<br /> <br /> ಉದ್ಘಾಟಿಸಿದ ತಾ.ಪಂ.ಮಾಜಿ ಅಧ್ಯಕ್ಷ ಪಂಡಿತರಾವ ಭೇರನ್, ಉಪನ್ಯಾಸಕ ರೇವಣಸಿದ್ದಪ್ಪ ದುಕಾನ್ ಮಾತನಾಡಿ, ವಿದ್ಯಾರ್ಥಿಗಳು ಯಾವಾ ಗಲೂ ಬೇರೆಯವರ ಏಳ್ಗೆಗೆ ಸಹಾಯ ಮಾಡಬೇಕೆ ಹೊರತು, ಅವರ ಏಳಿಗೆ ಕಂಡು ಕಾಲೆಳೆಯುವ ಪ್ರಯತ್ನ ಮಾಡಬಾರದು’ ಎಂದರು.<br /> <br /> ಎಂಜಿನಿಯರ್ ಪರಮೇಶ್ವರ ಪಾಟೀಲ, ನಿತ್ಯಾನಂದ ಮಾತನಾಡಿದರು. ಮುಖ್ಯಶಿಕ್ಷಕ ರವೀಂದ್ರ ರೆಡ್ಡಿ ವಾರ್ಷಿಕ ವರದಿ ಓದಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>