ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಮೂರು ಪಕ್ಷಗಳು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಇಳಿದಿದ್ದವು. ಈ ಬೆಳವಣಿಗೆಗಳ ಪರಿಣಾಮ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಬಾರದು ಎಂಬ ಕಾರಣಕ್ಕೆ ಪರಸ್ಪರ ಸಂದಾನಕ್ಕೆ ಬರಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯರಾದ ಕೆ.ಇ. ಕಾಂತೇಶ್, ವೀರಭದ್ರಪ್ಪ ಪೂಜಾರಿ, ಶಿವಲಿಂಗಸ್ವಾಮಿ ಉಪಸ್ಥಿತರಿದ್ದರು.