<p>ವಿಜಯಪುರ: ಪುರಸಭೆಯ ಸಿಬ್ಬಂದಿಗೆ ಬುಧವಾರ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಸಿಬ್ಬಂದಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ 2012 ಕುರಿತು ಮಾಹಿತಿ ನೀಡಿದರು. <br /> <br /> ಪುರಸಭಾ ಸಭಾಂಗಣದಲ್ಲಿ ಪುರಸಭಾ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ನೂತನ ಅಧಿನಿಯಮದಂತೆ ಅಧಿಕಾರಿ ವರ್ಗದವರು ಸಂಬಂಧಿಸಿದ ಇಲಾಖೆಯಿಂದ ನಾಗರಿಕರಿಗೆ ನೀಡಬೇಕಾದ ಸೇವೆಗಳನ್ನು ನಿಗದಿತ ಸಮಯದಲ್ಲಿ ಒದಗಿಸದಿದ್ದಲ್ಲಿ ದಿನಂಪ್ರತಿ 20 ರೂ. ದಂಡದಂತೆ ಕಠಿಣ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದರು.<br /> <br /> ಸಭೆಯಲ್ಲಿ ಕಿರಿಯ ಎಂಜಿನಿಯರ್ಗಳಾದ ಗೋಪಾಲಕೃಷ್ಣ, ಸರಿತಾ, ವ್ಯವಸ್ಥಾಪಕಿ ಸರಸ್ವತಿ, ಪರಿಸರ ಎಂಜಿನಿಯರ್ ಮಮತಾ, ಆರೋಗ್ಯಾಧಿಕಾರಿ ಮಂಜುಳಾ, ಪ್ರಥಮ ದರ್ಜೆ ಗುಮಾಸ್ಥರುಗಳಾದ ಬಾಬು, ಭೈರಪ್ಪ, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಪುರಸಭೆಯ ಸಿಬ್ಬಂದಿಗೆ ಬುಧವಾರ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಸಿಬ್ಬಂದಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ 2012 ಕುರಿತು ಮಾಹಿತಿ ನೀಡಿದರು. <br /> <br /> ಪುರಸಭಾ ಸಭಾಂಗಣದಲ್ಲಿ ಪುರಸಭಾ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ನೂತನ ಅಧಿನಿಯಮದಂತೆ ಅಧಿಕಾರಿ ವರ್ಗದವರು ಸಂಬಂಧಿಸಿದ ಇಲಾಖೆಯಿಂದ ನಾಗರಿಕರಿಗೆ ನೀಡಬೇಕಾದ ಸೇವೆಗಳನ್ನು ನಿಗದಿತ ಸಮಯದಲ್ಲಿ ಒದಗಿಸದಿದ್ದಲ್ಲಿ ದಿನಂಪ್ರತಿ 20 ರೂ. ದಂಡದಂತೆ ಕಠಿಣ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದರು.<br /> <br /> ಸಭೆಯಲ್ಲಿ ಕಿರಿಯ ಎಂಜಿನಿಯರ್ಗಳಾದ ಗೋಪಾಲಕೃಷ್ಣ, ಸರಿತಾ, ವ್ಯವಸ್ಥಾಪಕಿ ಸರಸ್ವತಿ, ಪರಿಸರ ಎಂಜಿನಿಯರ್ ಮಮತಾ, ಆರೋಗ್ಯಾಧಿಕಾರಿ ಮಂಜುಳಾ, ಪ್ರಥಮ ದರ್ಜೆ ಗುಮಾಸ್ಥರುಗಳಾದ ಬಾಬು, ಭೈರಪ್ಪ, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>