<p>ಕೊಡಗಿನ ಚೆಟ್ಟಳ್ಳಿಯ ಕಾಫಿ ಬೋರ್ಡ್ ಆಫ್ ಇಂಡಿಯಾವು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಎಂಎಸ್ಸಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಅಕ್ಟೋಬರ್ 08 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ಕಾಫಿ ಬೋರ್ಡ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. </p><p><strong>ಹುದ್ದೆಯ ವಿವರ:</strong> </p><ul><li><p>ಹುದ್ದೆ: 1</p></li><li><p>ಉದ್ಯೋಗ ಸ್ಥಳ: ಕೊಡಗು</p></li><li><p>ಹುದ್ದೆಯ ಹೆಸರು: ಯುವ ವೃತ್ತಿಪರ</p></li><li><p>ಸಂಬಳ: ತಿಂಗಳಿಗೆ ₹21,000</p></li></ul>.ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ: ಆಯ್ಕೆ ಪ್ರಕ್ರಿಯೆ ಹೇಗೆ?.<p><strong>ಶೈಕ್ಷಣಿಕ ಅರ್ಹತೆ:</strong></p><p>ಅಭ್ಯರ್ಥಿಯು ಎಂ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.</p><p><strong>ವಯಸ್ಸಿನ ಮಿತಿ:</strong></p><p>ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.</p><p><strong>ಅರ್ಜಿ ಸಲ್ಲಿಸುವುದು ಹೇಗೆ?<br></strong><br>ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.</p><p><strong>ಸಂದರ್ಶನ ನಡೆಯುವ ಸ್ಥಳ: </strong></p><p>ಉಪನಿರ್ದೇಶಕರ ಕಚೇರಿ (ಸಂಶೋಧನೆ)</p><p>ಕಾಫಿ ಸಂಶೋಧನಾ ಉಪಕೇಂದ್ರ</p><p>ಚೆಟ್ಟಳ್ಳಿ</p><p>ಕೊಡಗು ಜಿಲ್ಲೆ</p> .ಧಾರವಾಡ ಕೃಷಿ ವಿವಿಯಲ್ಲಿ ಯೋಜನಾ ಸಹಾಯಕ ಹುದ್ದೆಗಳ ನೇರ ನೇಮಕಾತಿ: ಅರ್ಹತೆಗಳೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಡಗಿನ ಚೆಟ್ಟಳ್ಳಿಯ ಕಾಫಿ ಬೋರ್ಡ್ ಆಫ್ ಇಂಡಿಯಾವು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಎಂಎಸ್ಸಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಅಕ್ಟೋಬರ್ 08 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ಕಾಫಿ ಬೋರ್ಡ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. </p><p><strong>ಹುದ್ದೆಯ ವಿವರ:</strong> </p><ul><li><p>ಹುದ್ದೆ: 1</p></li><li><p>ಉದ್ಯೋಗ ಸ್ಥಳ: ಕೊಡಗು</p></li><li><p>ಹುದ್ದೆಯ ಹೆಸರು: ಯುವ ವೃತ್ತಿಪರ</p></li><li><p>ಸಂಬಳ: ತಿಂಗಳಿಗೆ ₹21,000</p></li></ul>.ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ: ಆಯ್ಕೆ ಪ್ರಕ್ರಿಯೆ ಹೇಗೆ?.<p><strong>ಶೈಕ್ಷಣಿಕ ಅರ್ಹತೆ:</strong></p><p>ಅಭ್ಯರ್ಥಿಯು ಎಂ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು.</p><p><strong>ವಯಸ್ಸಿನ ಮಿತಿ:</strong></p><p>ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.</p><p><strong>ಅರ್ಜಿ ಸಲ್ಲಿಸುವುದು ಹೇಗೆ?<br></strong><br>ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.</p><p><strong>ಸಂದರ್ಶನ ನಡೆಯುವ ಸ್ಥಳ: </strong></p><p>ಉಪನಿರ್ದೇಶಕರ ಕಚೇರಿ (ಸಂಶೋಧನೆ)</p><p>ಕಾಫಿ ಸಂಶೋಧನಾ ಉಪಕೇಂದ್ರ</p><p>ಚೆಟ್ಟಳ್ಳಿ</p><p>ಕೊಡಗು ಜಿಲ್ಲೆ</p> .ಧಾರವಾಡ ಕೃಷಿ ವಿವಿಯಲ್ಲಿ ಯೋಜನಾ ಸಹಾಯಕ ಹುದ್ದೆಗಳ ನೇರ ನೇಮಕಾತಿ: ಅರ್ಹತೆಗಳೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>