<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. 1973ರ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲಭೂತ ರಚನೆಯನ್ನು ತಿದ್ದುಪಡಿ ಮಾಡಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.</p><p>ಬಿ. 2007ರ ಐ.ಆರ್ ಕೊಯೆಲ್ಹೋ ಪ್ರಕರಣದಲ್ಲಿನ ಸುಪ್ರೀಂಕೋರ್ಟ್ ತೀರ್ಪಿನಂತೆ 368ನೇ ವಿಧಿಯು ಸಂವಿಧಾನದ ಮೂಲಭೂತ ರಚನೆಯ ಭಾಗವಾಗಿದೆ.<br></p><p>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p><strong>ಉತ್ತರ : ಡಿ</strong></p><p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಅಡ್ಡಿ ಉಂಟಾದರೆ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ನಡೆಸಲು ಸಂವಿಧಾನದಲ್ಲಿ ಅವಕಾಶ ಒದಗಿಸಲಾಗಿದೆ.</p><p>ಬಿ. ರಾಜ್ಯ ಶಾಸಕಾಂಗಗಳು ತಮಗೆ ಸಲ್ಲಿಸಿದ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಕಾಲಮಿತಿಯನ್ನು ಸಂವಿಧಾನವು ಸೂಚಿಸುವುದಿಲ್ಲ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಬಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಭಾರತೀಯ ಸಂವಿಧಾನದ 108ನೇ ವಿಧಿಯ ಪ್ರಕಾರ, ಸಂಸತ್ತಿನ ಜಂಟಿ ಅಧಿವೇಶನವನ್ನು ರಾಷ್ಟ್ರಪತಿಗಳು ಕರೆಯುತ್ತಾರೆ.</p><p>ಬಿ. ಸಂಸತ್ತಿನ ಜಂಟಿ ಅಧಿವೇಶನದ ಅಧ್ಯಕ್ಷತೆಯನ್ನು ಸ್ಪೀಕರ್, ಅವರ ಅನುಪಸ್ಥಿತಿಯಲ್ಲಿ, ಲೋಕಸಭೆಯ ಉಪ ಸ್ಪೀಕರ್ ಅಥವಾ ಅವರ ಅನುಪಸ್ಥಿತಿಯಲ್ಲಿ, ರಾಜ್ಯಸಭೆಯ ಉಪಾಧ್ಯಕ್ಷರು ವಹಿಸುತ್ತಾರೆ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ</p><p>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.</p><p>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ತಮ್ಮ ಜೀವನಾವಧಿಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್ಗಳಿಗೆ ಸರ್ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.</p><p>ಬಿ. ಸರ್ ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯು ₹ 5,00,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.</p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಎ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ವಿಜ್ಞಾನ ಶಿಕ್ಷಣ, ವಿಜ್ಞಾನದ ಇತಿಹಾಸ ಮತ್ತು ತತ್ವಜ್ಞಾನ, ವಿಜ್ಞಾನ ಮತ್ತು ಸಮಾಜ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್ಗಳಿಗೆ ಡಾ.ರಾಜಾ ರಾಮಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.<br></p><p>ಬಿ. ಡಾ. ರಾಜಾ ರಾಮಣ್ಣ ಪ್ರಶಸ್ತಿಯು ₹1,50,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.</p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.</p><p>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.</p><p>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p><strong>ಉತ್ತರ: ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. 2023ನೇ ಸಾಲಿನ ಕರ್ನಾಟಕ ರಾಜ್ಯದ ಡಾ| ರಾಜಾ ರಾಮಣ್ಣ ಪ್ರಶಸ್ತಿಯನ್ನು ಡಾ. ಸಿವಿ ಯಲಮಗ್ಗಡ ಮತ್ತು ಪ್ರೊ. ರಾಮನಾಥನ್ ಶ್ರೀನಿವಾಸನ್ ಸೌಧಾಮಿನಿ ರವರಿಗೆ ನೀಡಿ ಗೌರವಿಸಲಾಗಿದೆ.</p><p>ಬಿ. 2023ನೇ ಸಾಲಿನ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸರ್. ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ರಾಜ್ಯ ಪ್ರಶಸ್ತಿಯನ್ನು ಡಾ.ಶುಭಾ. ವಿ ಮತ್ತು ಪ್ರೊ.ಮದನ್ ರಾವ್ ರವರಿಗೆ ನೀಡಿ ಗೌರವಿಸಲಾಗಿದೆ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಸಂವಿಧಾನದ 46ನೇ ವಿಧಿಯು, ಇದು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಸಮಾಜದ ಇತರ ದುರ್ಬಲ ವರ್ಗಗಳ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆ ಮತ್ತು ಪ್ರಚಾರವನ್ನು ಕುರಿತು ತಿಳಿಸುತ್ತದೆ.</p><p>ಬಿ. ಸಂವಿಧಾನದ 47ನೇ ವಿಧಿಯು, ಆರೋಗ್ಯಕ್ಕೆ ಹಾನಿಕರವಾದ ಮಾದಕ ಪಾನೀಯಗಳು ಮತ್ತು ಮಾದಕ ದ್ರವ್ಯಗಳ ಸೇವನೆಯನ್ನು ನಿಷೇಧಿಸುವುದನ್ನು ಕುರಿತು ತಿಳಿಸುತ್ತದೆ.<br>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ.ಸಂವಿಧಾನದ 50ನೇ ವಿಧಿಯು, ಸ್ಮಾರಕ ಅಥವಾ ರಾಷ್ಟ್ರೀಯ ಪ್ರಾಮುಖ್ಯ ಸ್ಥಳವನ್ನು ವಿರೂಪಗೊಳಿಸುವಿಕೆಯನ್ನು ತಡೆಗಟ್ಟುವುದು, ಸ್ಮಾರಕಗಳು ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಯನ್ನು ಕುರಿತು ತಿಳಿಸುತ್ತದೆ.</p><p>ಬಿ. ಸಂವಿಧಾನದ 49ನೇ ವಿಧಿಯು, ರಾಜ್ಯದ ಸಾರ್ವಜನಿಕ ಸೇವೆಗಳಲ್ಲಿ ಕಾರ್ಯಾಂಗದಿಂದ ನ್ಯಾಯಾಂಗವನ್ನು ಪ್ರತ್ಯೇಕಿಸುವುದನ್ನು ತಿಳಿಸುತ್ತದೆ.</p><p>ಸರಿಯಾದ ಉತ್ತರವನ್ನು ಆರಿಸಿರಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಸಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. 1973ರ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲಭೂತ ರಚನೆಯನ್ನು ತಿದ್ದುಪಡಿ ಮಾಡಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.</p><p>ಬಿ. 2007ರ ಐ.ಆರ್ ಕೊಯೆಲ್ಹೋ ಪ್ರಕರಣದಲ್ಲಿನ ಸುಪ್ರೀಂಕೋರ್ಟ್ ತೀರ್ಪಿನಂತೆ 368ನೇ ವಿಧಿಯು ಸಂವಿಧಾನದ ಮೂಲಭೂತ ರಚನೆಯ ಭಾಗವಾಗಿದೆ.<br></p><p>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p><strong>ಉತ್ತರ : ಡಿ</strong></p><p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಅಡ್ಡಿ ಉಂಟಾದರೆ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನ ನಡೆಸಲು ಸಂವಿಧಾನದಲ್ಲಿ ಅವಕಾಶ ಒದಗಿಸಲಾಗಿದೆ.</p><p>ಬಿ. ರಾಜ್ಯ ಶಾಸಕಾಂಗಗಳು ತಮಗೆ ಸಲ್ಲಿಸಿದ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಕಾಲಮಿತಿಯನ್ನು ಸಂವಿಧಾನವು ಸೂಚಿಸುವುದಿಲ್ಲ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಬಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಭಾರತೀಯ ಸಂವಿಧಾನದ 108ನೇ ವಿಧಿಯ ಪ್ರಕಾರ, ಸಂಸತ್ತಿನ ಜಂಟಿ ಅಧಿವೇಶನವನ್ನು ರಾಷ್ಟ್ರಪತಿಗಳು ಕರೆಯುತ್ತಾರೆ.</p><p>ಬಿ. ಸಂಸತ್ತಿನ ಜಂಟಿ ಅಧಿವೇಶನದ ಅಧ್ಯಕ್ಷತೆಯನ್ನು ಸ್ಪೀಕರ್, ಅವರ ಅನುಪಸ್ಥಿತಿಯಲ್ಲಿ, ಲೋಕಸಭೆಯ ಉಪ ಸ್ಪೀಕರ್ ಅಥವಾ ಅವರ ಅನುಪಸ್ಥಿತಿಯಲ್ಲಿ, ರಾಜ್ಯಸಭೆಯ ಉಪಾಧ್ಯಕ್ಷರು ವಹಿಸುತ್ತಾರೆ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ</p><p>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.</p><p>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ತಮ್ಮ ಜೀವನಾವಧಿಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್ಗಳಿಗೆ ಸರ್ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.</p><p>ಬಿ. ಸರ್ ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಯು ₹ 5,00,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.</p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಎ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ವಿಜ್ಞಾನ ಶಿಕ್ಷಣ, ವಿಜ್ಞಾನದ ಇತಿಹಾಸ ಮತ್ತು ತತ್ವಜ್ಞಾನ, ವಿಜ್ಞಾನ ಮತ್ತು ಸಮಾಜ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಅಥವಾ ಎಂಜಿನಿಯರ್ಗಳಿಗೆ ಡಾ.ರಾಜಾ ರಾಮಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.<br></p><p>ಬಿ. ಡಾ. ರಾಜಾ ರಾಮಣ್ಣ ಪ್ರಶಸ್ತಿಯು ₹1,50,000 ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.</p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.</p><p>ಬಿ. ಹೇಳಿಕೆ ಬಿ ಸರಿಯಾಗಿದೆ.</p><p>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.</p><p>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p><strong>ಉತ್ತರ: ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. 2023ನೇ ಸಾಲಿನ ಕರ್ನಾಟಕ ರಾಜ್ಯದ ಡಾ| ರಾಜಾ ರಾಮಣ್ಣ ಪ್ರಶಸ್ತಿಯನ್ನು ಡಾ. ಸಿವಿ ಯಲಮಗ್ಗಡ ಮತ್ತು ಪ್ರೊ. ರಾಮನಾಥನ್ ಶ್ರೀನಿವಾಸನ್ ಸೌಧಾಮಿನಿ ರವರಿಗೆ ನೀಡಿ ಗೌರವಿಸಲಾಗಿದೆ.</p><p>ಬಿ. 2023ನೇ ಸಾಲಿನ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸರ್. ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ರಾಜ್ಯ ಪ್ರಶಸ್ತಿಯನ್ನು ಡಾ.ಶುಭಾ. ವಿ ಮತ್ತು ಪ್ರೊ.ಮದನ್ ರಾವ್ ರವರಿಗೆ ನೀಡಿ ಗೌರವಿಸಲಾಗಿದೆ.<br></p><p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ. ಸಂವಿಧಾನದ 46ನೇ ವಿಧಿಯು, ಇದು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಸಮಾಜದ ಇತರ ದುರ್ಬಲ ವರ್ಗಗಳ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆ ಮತ್ತು ಪ್ರಚಾರವನ್ನು ಕುರಿತು ತಿಳಿಸುತ್ತದೆ.</p><p>ಬಿ. ಸಂವಿಧಾನದ 47ನೇ ವಿಧಿಯು, ಆರೋಗ್ಯಕ್ಕೆ ಹಾನಿಕರವಾದ ಮಾದಕ ಪಾನೀಯಗಳು ಮತ್ತು ಮಾದಕ ದ್ರವ್ಯಗಳ ಸೇವನೆಯನ್ನು ನಿಷೇಧಿಸುವುದನ್ನು ಕುರಿತು ತಿಳಿಸುತ್ತದೆ.<br>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ : ಡಿ</strong></p> <p>****</p>.<p>ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p>.<p>ಎ.ಸಂವಿಧಾನದ 50ನೇ ವಿಧಿಯು, ಸ್ಮಾರಕ ಅಥವಾ ರಾಷ್ಟ್ರೀಯ ಪ್ರಾಮುಖ್ಯ ಸ್ಥಳವನ್ನು ವಿರೂಪಗೊಳಿಸುವಿಕೆಯನ್ನು ತಡೆಗಟ್ಟುವುದು, ಸ್ಮಾರಕಗಳು ಮತ್ತು ಐತಿಹಾಸಿಕ ಸ್ಥಳಗಳ ರಕ್ಷಣೆಯನ್ನು ಕುರಿತು ತಿಳಿಸುತ್ತದೆ.</p><p>ಬಿ. ಸಂವಿಧಾನದ 49ನೇ ವಿಧಿಯು, ರಾಜ್ಯದ ಸಾರ್ವಜನಿಕ ಸೇವೆಗಳಲ್ಲಿ ಕಾರ್ಯಾಂಗದಿಂದ ನ್ಯಾಯಾಂಗವನ್ನು ಪ್ರತ್ಯೇಕಿಸುವುದನ್ನು ತಿಳಿಸುತ್ತದೆ.</p><p>ಸರಿಯಾದ ಉತ್ತರವನ್ನು ಆರಿಸಿರಿ.</p><p>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.<br></p><p><strong>ಉತ್ತರ: ಸಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>