<p><strong>ಬೆಂಗಳೂರು:</strong>ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹಾಗೂ ದ್ವಿತೀಯದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. 25 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ1080ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 199 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಒಟ್ಟು 1279 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.</p>.<p><strong>ಹುದ್ದೆಗಳ ವಿವರ</strong></p>.<p><strong>ಹುದ್ದೆಗಳ ಸಂಖ್ಯೆ:</strong>1279 ( ಇದರಲ್ಲಿ199 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ)</p>.<p><strong>ವಿದ್ಯಾರ್ಹತೆ: </strong>ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.</p>.<p><strong>ವೇತನ ಶ್ರೇಣಿ:</strong>₹ 21,400 (ಮೂಲ ವೇತನ) – ₹ 42,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.</p>.<p><strong>ವಯಸ್ಸು</strong></p>.<p>*ಕನಿಷ್ಠ 18 ವರ್ಷಗಳಾಗಿರಬೇಕು.</p>.<p><strong>ವಯೋಮಿತಿ ಸಡಿಲಿಕೆ</strong></p>.<p>* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ</p>.<p>* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ</p>.<p>* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ</p>.<p><strong>ಅರ್ಜಿ ಶುಲ್ಕ</strong></p>.<p>- ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹600</p>.<p>- ಹಿಂದುಳಿದ ವರ್ಗದ ಅಭ್ಯರ್ಥಿಗಳು–₹300</p>.<p>- ಮಾಜಿ ಸೈನಿಕರು–₹50</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್ ₹35 ಪಾವತಿಸಬೇಕು. ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹಹೆಚ್ಚುವರಿಯಾಗಿ₹35 ಪ್ರೋಸೆಸಿಂಗ್ ಚಾರ್ಜ್ ಪಾವತಿಸಬೇಕು.</p>.<p><strong>ನೇಮಕಾತಿ ವಿಧಾನ:</strong>ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೆರಿಟ್ಲಿಸ್ಟ್ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.</p>.<p>ಅರ್ಜಿ ಸಲ್ಲಿಸುವ ವಿಧಾನ:ಅರ್ಜಿ ಸಲ್ಲಿಸಬಹುದಾದ ಅಭ್ಯರ್ಥಿಗಳು ಕರ್ನಾಟಕಲೋಕಸೇವಾ ಆಯೋಗದ ವೆಬ್ಸೈಟ್ಗೆ www.kpsc.kar.nic.in ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.</p>.<p><strong>ಮುಖ್ಯವಾದ ಮಾಹಿತಿ</strong></p>.<p>*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :09-04-2020</p>.<p>*ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 07-06-2020</p>.<p>* ಅಧಿಸೂಚನೆ ಲಿಂಕ್:<a href="http://www.kpsc.kar.nic.in/SDA%202019%20_RPC_%20UPDATD%20-%20FINAL.pdf">http://www.kpsc.kar.nic.in/SDA%202019%20_RPC_%20UPDATD%20-%20FINAL.pdf</a></p>.<p>* ಕೆಪಿಎಸ್ಸಿ ವೆಬ್ಸೈಟ್:<a href="http://www.kpsc.kar.nic.in/">http://www.kpsc.kar.nic.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹಾಗೂ ದ್ವಿತೀಯದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. 25 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ1080ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 199 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಒಟ್ಟು 1279 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.</p>.<p><strong>ಹುದ್ದೆಗಳ ವಿವರ</strong></p>.<p><strong>ಹುದ್ದೆಗಳ ಸಂಖ್ಯೆ:</strong>1279 ( ಇದರಲ್ಲಿ199 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ)</p>.<p><strong>ವಿದ್ಯಾರ್ಹತೆ: </strong>ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.</p>.<p><strong>ವೇತನ ಶ್ರೇಣಿ:</strong>₹ 21,400 (ಮೂಲ ವೇತನ) – ₹ 42,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.</p>.<p><strong>ವಯಸ್ಸು</strong></p>.<p>*ಕನಿಷ್ಠ 18 ವರ್ಷಗಳಾಗಿರಬೇಕು.</p>.<p><strong>ವಯೋಮಿತಿ ಸಡಿಲಿಕೆ</strong></p>.<p>* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ</p>.<p>* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ</p>.<p>* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ</p>.<p><strong>ಅರ್ಜಿ ಶುಲ್ಕ</strong></p>.<p>- ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹600</p>.<p>- ಹಿಂದುಳಿದ ವರ್ಗದ ಅಭ್ಯರ್ಥಿಗಳು–₹300</p>.<p>- ಮಾಜಿ ಸೈನಿಕರು–₹50</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್ ₹35 ಪಾವತಿಸಬೇಕು. ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹಹೆಚ್ಚುವರಿಯಾಗಿ₹35 ಪ್ರೋಸೆಸಿಂಗ್ ಚಾರ್ಜ್ ಪಾವತಿಸಬೇಕು.</p>.<p><strong>ನೇಮಕಾತಿ ವಿಧಾನ:</strong>ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೆರಿಟ್ಲಿಸ್ಟ್ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.</p>.<p>ಅರ್ಜಿ ಸಲ್ಲಿಸುವ ವಿಧಾನ:ಅರ್ಜಿ ಸಲ್ಲಿಸಬಹುದಾದ ಅಭ್ಯರ್ಥಿಗಳು ಕರ್ನಾಟಕಲೋಕಸೇವಾ ಆಯೋಗದ ವೆಬ್ಸೈಟ್ಗೆ www.kpsc.kar.nic.in ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.</p>.<p><strong>ಮುಖ್ಯವಾದ ಮಾಹಿತಿ</strong></p>.<p>*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :09-04-2020</p>.<p>*ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 07-06-2020</p>.<p>* ಅಧಿಸೂಚನೆ ಲಿಂಕ್:<a href="http://www.kpsc.kar.nic.in/SDA%202019%20_RPC_%20UPDATD%20-%20FINAL.pdf">http://www.kpsc.kar.nic.in/SDA%202019%20_RPC_%20UPDATD%20-%20FINAL.pdf</a></p>.<p>* ಕೆಪಿಎಸ್ಸಿ ವೆಬ್ಸೈಟ್:<a href="http://www.kpsc.kar.nic.in/">http://www.kpsc.kar.nic.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>