<p><strong>ಬೆಂಗಳೂರು: </strong>ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.</p>.<p><strong>ಒಟ್ಟು ಹುದ್ದೆಗಳ ಸಂಖ್ಯೆ: 79</strong></p>.<p><strong>ಹುದ್ದೆಗಳ ಸಂಖ್ಯೆ: </strong>ವ್ಯವಸ್ಥಾಪಕ–04, ಸಹಾಯಕವ್ಯವಸ್ಥಾಪಕ–03, ಸ್ವಾಗತಕಾರರು–04, ದ್ವಿತೀಯ ದರ್ಜೆ ಸಹಾಯಕ–07, ಸೂಪರ್ವೈಸರ್–04, ಸ್ಟೋರ್ ಕೀಪರ್–04, ಅಡುಗೆಯವರು–06, ಸಹಾಯಕಅಡುಗೆಯವರು–06, ಅಡುಗೆ ಸಹಾಯಕರು–10, ಸಹಾಯಕರು (ರೂಂಬಾಯ್)– 28.</p>.<p>ಅರ್ಹ ಅಭ್ಯರ್ಥಿಗಳು ನಿಗದಿತಅರ್ಜಿ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.</p>.<p><strong>ವಿದ್ಯಾರ್ಹತೆ: </strong>ಅಗತ್ಯ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡುವುದು. ಕನಿಷ್ಠ 3 ವರ್ಷಗಳ ಸೇವಾ ಅನುಭವವನ್ನು ಕಡ್ಡಾಯವಾಗಿ ಹೊಂದಿರಬೇಕು.</p>.<p>ಅಗತ್ಯ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ <strong>03.02.2020</strong>ರೊಳಗೆ ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.</p>.<p><strong>ಅರ್ಜಿ ಸಲ್ಲಿಕೆ ವಿಳಾಸ</strong><br />ವ್ಯವಸ್ಥಾಪಕರು (ಆಡಳಿತ)<br />ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ<br />ಕಾರ್ಯನಿರ್ವಾಹಕ ಕಚೇರಿ<br />ನೆಲಮಹಡಿ, ಯಶವಂತಪುರ ಟಿಟಿಎಂಸಿ,<br />ಬಿ.ಎಂ.ಟಿ.ಸಿ ಬಸ್ ನಿಲ್ದಾಣ,<br />ಯಶವಂತಪುರ ವೃತ್ತ,<br />ಬೆಂಗಳೂರು-560 022</p>.<p><strong>ಷರತ್ತು ಮತ್ತು ನಿಬಂಧನೆಗಳು</strong><br />* ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ.<br />* ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್ ಮೇಲೆ ನಮೂದಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.<br />* ದಿನಾಂಕ: 03.02.2020 ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.<br />* ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.<br />* ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.<br />* ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.<br />* ಸದರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.</p>.<p><strong>ಅಧಿಸೂಚನೆ ಲಿಂಕ್:https://bit.ly/36lilOm</strong></p>.<p><strong>ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:03.02.2020</strong></p>.<p><strong>ವೆಬ್ಸೈಟ್:</strong>https://www.kstdc.co/notifications</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.</p>.<p><strong>ಒಟ್ಟು ಹುದ್ದೆಗಳ ಸಂಖ್ಯೆ: 79</strong></p>.<p><strong>ಹುದ್ದೆಗಳ ಸಂಖ್ಯೆ: </strong>ವ್ಯವಸ್ಥಾಪಕ–04, ಸಹಾಯಕವ್ಯವಸ್ಥಾಪಕ–03, ಸ್ವಾಗತಕಾರರು–04, ದ್ವಿತೀಯ ದರ್ಜೆ ಸಹಾಯಕ–07, ಸೂಪರ್ವೈಸರ್–04, ಸ್ಟೋರ್ ಕೀಪರ್–04, ಅಡುಗೆಯವರು–06, ಸಹಾಯಕಅಡುಗೆಯವರು–06, ಅಡುಗೆ ಸಹಾಯಕರು–10, ಸಹಾಯಕರು (ರೂಂಬಾಯ್)– 28.</p>.<p>ಅರ್ಹ ಅಭ್ಯರ್ಥಿಗಳು ನಿಗದಿತಅರ್ಜಿ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.</p>.<p><strong>ವಿದ್ಯಾರ್ಹತೆ: </strong>ಅಗತ್ಯ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡುವುದು. ಕನಿಷ್ಠ 3 ವರ್ಷಗಳ ಸೇವಾ ಅನುಭವವನ್ನು ಕಡ್ಡಾಯವಾಗಿ ಹೊಂದಿರಬೇಕು.</p>.<p>ಅಗತ್ಯ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ <strong>03.02.2020</strong>ರೊಳಗೆ ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.</p>.<p><strong>ಅರ್ಜಿ ಸಲ್ಲಿಕೆ ವಿಳಾಸ</strong><br />ವ್ಯವಸ್ಥಾಪಕರು (ಆಡಳಿತ)<br />ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ<br />ಕಾರ್ಯನಿರ್ವಾಹಕ ಕಚೇರಿ<br />ನೆಲಮಹಡಿ, ಯಶವಂತಪುರ ಟಿಟಿಎಂಸಿ,<br />ಬಿ.ಎಂ.ಟಿ.ಸಿ ಬಸ್ ನಿಲ್ದಾಣ,<br />ಯಶವಂತಪುರ ವೃತ್ತ,<br />ಬೆಂಗಳೂರು-560 022</p>.<p><strong>ಷರತ್ತು ಮತ್ತು ನಿಬಂಧನೆಗಳು</strong><br />* ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ.<br />* ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್ ಮೇಲೆ ನಮೂದಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.<br />* ದಿನಾಂಕ: 03.02.2020 ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.<br />* ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.<br />* ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.<br />* ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.<br />* ಸದರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.</p>.<p><strong>ಅಧಿಸೂಚನೆ ಲಿಂಕ್:https://bit.ly/36lilOm</strong></p>.<p><strong>ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:03.02.2020</strong></p>.<p><strong>ವೆಬ್ಸೈಟ್:</strong>https://www.kstdc.co/notifications</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>