<p>ಉಜಿರೆ: ಆಹಾರ ಉತ್ಪನ್ನ ಕ್ಷೇತ್ರದಲ್ಲಿ ಶುಚಿ ಮತ್ತು ರುಚಿಗೆ ಮಹತ್ವ ನೀಡಬೇಕು ಎಂದು ಉಜಿರೆಯ ಉದ್ಯಮಿ ಅರುಣ ಕುಮಾರ್ ಹೇಳಿದರು.</p>.<p>ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ಉದ್ಯಮದಲ್ಲಿ ಕಠಿಣ ಪರಿಶ್ರಮ, ಶಿಸ್ತು, ಸಮಯಪಾಲನೆ ಮತ್ತು ಹೊಸತನವನ್ನು ಅಳವಡಿಸಿಕೊಂಡರೆ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಶಿಬಿರಾರ್ಥಿಗಳ ಪರವಾಗಿ ಅಶ್ವತ್ಥ್, ಅಶ್ವಿನಿ ಮತ್ತು ಮಂಗಳಾ ಅನಿಸಿಕೆ ವ್ಯಕ್ತಪಡಿಸಿದರು.</p>.<p>ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ.ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ನಿರ್ದೇಶಕ ಅಜಯ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-29-283775043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ಆಹಾರ ಉತ್ಪನ್ನ ಕ್ಷೇತ್ರದಲ್ಲಿ ಶುಚಿ ಮತ್ತು ರುಚಿಗೆ ಮಹತ್ವ ನೀಡಬೇಕು ಎಂದು ಉಜಿರೆಯ ಉದ್ಯಮಿ ಅರುಣ ಕುಮಾರ್ ಹೇಳಿದರು.</p>.<p>ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ಉದ್ಯಮದಲ್ಲಿ ಕಠಿಣ ಪರಿಶ್ರಮ, ಶಿಸ್ತು, ಸಮಯಪಾಲನೆ ಮತ್ತು ಹೊಸತನವನ್ನು ಅಳವಡಿಸಿಕೊಂಡರೆ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಶಿಬಿರಾರ್ಥಿಗಳ ಪರವಾಗಿ ಅಶ್ವತ್ಥ್, ಅಶ್ವಿನಿ ಮತ್ತು ಮಂಗಳಾ ಅನಿಸಿಕೆ ವ್ಯಕ್ತಪಡಿಸಿದರು.</p>.<p>ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ.ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ನಿರ್ದೇಶಕ ಅಜಯ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-29-283775043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>