ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಏನು ಓದಬಾರದು ಎಂಬುದೂ ಮುಖ್ಯ’ –ಇದು ಯುಪಿಎಸ್‌ಸಿ ಟಾಪರ್ ಸಾಹಿತ್ಯ ಸಲಹೆ

Last Updated 3 ಜೂನ್ 2022, 3:44 IST
ಅಕ್ಷರ ಗಾತ್ರ

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಈ ಬಾರಿಯ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 250ನೇ ರ‍್ಯಾಂಕ್ ಪಡೆದಿದ್ದಾರೆ. ಆ ಮೂಲಕ, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನಲ್ಲಿ, ಸಿವಿಲ್‌ ಸರ್ವಿಸ್‌ ಅಧಿಕಾರಿಯಾಗಲಿರುವ ಮೊದಲ ಯುವತಿ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಏನು ಓದಬೇಕು ಎಂಬುದು ಎಷ್ಟು ಮುಖ್ಯವೋ, ಏನು ಓದಬಾರದು ಎಂಬುದೂ ಅಷ್ಟೇ ಮುಖ್ಯ ಎನ್ನುವುದು ಅವರ ಸಲಹೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT