<p>ವಿಜಯಪುರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ದೇಶಿ ಯೋಜನೆಯಡಿ ಖಾಲಿ ಇರುವ ಫೆಸಿಲಿಟೇಟರ್ ಹುದ್ದೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕೃಷಿಯಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ವಿಭಾಗದ ಹುದ್ದೆಗಳ ಅನುಭವ ಹೊಂದಿರಬೇಕು.</p>.<p>ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಎರಡು ಪ್ರತಿಗಳೊಂದಿಗೆ ಜೂನ್ 5ರಂದು ಬೆಳಿಗ್ಗೆ 10 ಗಂಟೆಗೆ ಸಹ ವಿಸ್ತರಣಾ ನಿರ್ದೇಶಕರು ಕೃಷಿ ವಿಸ್ತರಣಾ ಕೇಂದ್ರ ವಿಜಯಪುರದಲ್ಲಿ ನಡೆಯುವ ಸಂದರ್ಶನಕ್ಕೆ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳೊಂದಿಗೆ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ಸಹ ವಿಸ್ತರಣಾ ನಿರ್ದೇಶಕರು, ಕೃಷಿ ವಿಸ್ತರಣಾ ಕೇಂದ್ರದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-26-361920978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ದೇಶಿ ಯೋಜನೆಯಡಿ ಖಾಲಿ ಇರುವ ಫೆಸಿಲಿಟೇಟರ್ ಹುದ್ದೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕೃಷಿಯಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ವಿಭಾಗದ ಹುದ್ದೆಗಳ ಅನುಭವ ಹೊಂದಿರಬೇಕು.</p>.<p>ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಎರಡು ಪ್ರತಿಗಳೊಂದಿಗೆ ಜೂನ್ 5ರಂದು ಬೆಳಿಗ್ಗೆ 10 ಗಂಟೆಗೆ ಸಹ ವಿಸ್ತರಣಾ ನಿರ್ದೇಶಕರು ಕೃಷಿ ವಿಸ್ತರಣಾ ಕೇಂದ್ರ ವಿಜಯಪುರದಲ್ಲಿ ನಡೆಯುವ ಸಂದರ್ಶನಕ್ಕೆ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳೊಂದಿಗೆ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗಾಗಿ ಸಹ ವಿಸ್ತರಣಾ ನಿರ್ದೇಶಕರು, ಕೃಷಿ ವಿಸ್ತರಣಾ ಕೇಂದ್ರದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-26-361920978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>