<p>ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿ ಇರುವ 68 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p>ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆ ಮೂಲಕವೇ ಭರ್ತಿ ಮಾಡಿ, ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಚಿತ್ರದುರ್ಗ ಹಾಗೂ ಬೆಂಗಳೂರು ಕಚೇರಿಗೆ ಮಾತ್ರನೇಮಕಾತಿ ಮಾಡಿಕೊಳ್ಳಲಾಗುವುದು.</p>.<p><strong>ಹುದ್ದೆಗಳ ವಿವರ</strong></p>.<p>1) ಅಧಿಕಾರಿ ಹುದ್ದೆಗಳು –6</p>.<p>2) ಅಕೌಂಟೆಂಟ್ –06</p>.<p>3) ಕಚೇರಿ ಸಹಾಯಕರು –11</p>.<p>4) ಆಪ್ತ ಸಹಾಯಕರು –05</p>.<p>5) ಡಾಟಾ ಎಂಟ್ರಿ ಆಪರೇಟರ್ –10</p>.<p>6) ಟೆಲಿಫೋನ್ ಆಪರೇಟರ್ –01</p>.<p>7) ವಾಹನ ಚಾಲಕರು –12</p>.<p>8) ಅಟೆಂಡರ್ –12</p>.<p>9) ಜವಾನರು –5</p>.<p>ವೇತನ: ರಾಜ್ಯ ಸರ್ಕಾರದ ವೇತನ ಆಯೋಗದ ಪ್ರಕಾರವಾಗಿ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ವಿಶ್ವೇಶ್ವರಯ್ಯ ಜಲ ನಿಗಮದ ವೆಬ್ಸೈಟ್ ನೋಡುವುದು.</p>.<p><strong>ಶೈಕ್ಷಣಿಕ ಅರ್ಹತೆ:</strong>ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಎಸ್ಎಸ್ಎಲ್/ಪಿಯುಸಿ/ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.</p>.<p>ವಯಸ್ಸು: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.</p>.<p>ವಯೋಮಿತಿ ವಿವರ:ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ,ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ,ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.</p>.<p><strong>ಅರ್ಜಿ ಸಲ್ಲಿಕೆ:</strong> ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು. ನಿಗಮದ ಅಧಿಕೃತ ಅಫೀಶಿಯಲ್ ವೆಬ್ಸೈಟ್http://vjnl.in/en ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿಳಾಸವನ್ನು ಈ ಕೆಳಗೆ ನೀಡಿರುವ ವೆಬ್ಸೈಟ್ ಮೂಲಕ ಪಡೆಯಬಹುದು.</p>.<p>ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:<strong> ಜುಲೈ 22, 2021</strong></p>.<p><strong>ವೆಬ್ಸೈಟ್:</strong> http://vjnl.in/en</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿ ಇರುವ 68 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p>ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆ ಮೂಲಕವೇ ಭರ್ತಿ ಮಾಡಿ, ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಚಿತ್ರದುರ್ಗ ಹಾಗೂ ಬೆಂಗಳೂರು ಕಚೇರಿಗೆ ಮಾತ್ರನೇಮಕಾತಿ ಮಾಡಿಕೊಳ್ಳಲಾಗುವುದು.</p>.<p><strong>ಹುದ್ದೆಗಳ ವಿವರ</strong></p>.<p>1) ಅಧಿಕಾರಿ ಹುದ್ದೆಗಳು –6</p>.<p>2) ಅಕೌಂಟೆಂಟ್ –06</p>.<p>3) ಕಚೇರಿ ಸಹಾಯಕರು –11</p>.<p>4) ಆಪ್ತ ಸಹಾಯಕರು –05</p>.<p>5) ಡಾಟಾ ಎಂಟ್ರಿ ಆಪರೇಟರ್ –10</p>.<p>6) ಟೆಲಿಫೋನ್ ಆಪರೇಟರ್ –01</p>.<p>7) ವಾಹನ ಚಾಲಕರು –12</p>.<p>8) ಅಟೆಂಡರ್ –12</p>.<p>9) ಜವಾನರು –5</p>.<p>ವೇತನ: ರಾಜ್ಯ ಸರ್ಕಾರದ ವೇತನ ಆಯೋಗದ ಪ್ರಕಾರವಾಗಿ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ವಿಶ್ವೇಶ್ವರಯ್ಯ ಜಲ ನಿಗಮದ ವೆಬ್ಸೈಟ್ ನೋಡುವುದು.</p>.<p><strong>ಶೈಕ್ಷಣಿಕ ಅರ್ಹತೆ:</strong>ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಎಸ್ಎಸ್ಎಲ್/ಪಿಯುಸಿ/ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.</p>.<p>ವಯಸ್ಸು: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.</p>.<p>ವಯೋಮಿತಿ ವಿವರ:ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ,ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ,ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.</p>.<p><strong>ಅರ್ಜಿ ಸಲ್ಲಿಕೆ:</strong> ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು. ನಿಗಮದ ಅಧಿಕೃತ ಅಫೀಶಿಯಲ್ ವೆಬ್ಸೈಟ್http://vjnl.in/en ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿಳಾಸವನ್ನು ಈ ಕೆಳಗೆ ನೀಡಿರುವ ವೆಬ್ಸೈಟ್ ಮೂಲಕ ಪಡೆಯಬಹುದು.</p>.<p>ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:<strong> ಜುಲೈ 22, 2021</strong></p>.<p><strong>ವೆಬ್ಸೈಟ್:</strong> http://vjnl.in/en</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>