<p>ಅಫಜಲಪುರ: ‘ಸರ್ಕಾರಿ ಶಾಲೆಗಳ ಮಕ್ಕಳು ಬೆಳೆದು ಉನ್ನತ ಹುದ್ದೆಗೆ ಏರಬೇಕು. ಈ ದೇಶದ ಸತ್ಪ್ರಜೆಯಾಗಿ ದೇಶಕ್ಕೆ ಉತ್ತಮವಾದ ಸೇವೆಗಳನ್ನು ಕೊಡುವ ದೊಡ್ಡ ಅಧಿಕಾರಿಗಳಾಗಿ ಬೆಳೆಯಬೇಕು’ ಎಂದು ನೋವೆಲ್ ಹೋಪ್ ಫೌಂಡೇಶನ್ನ ಸಿಎಸ್ಆರ್ ಎಕ್ಸಿಕ್ಯೂಟಿವ್ ಆಗಿರುವ ದೀಪಕ್ ಆರ್ ತಿಳಿಸಿದರು.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಕ್ಕರಸಾವಳಗಿ ಶಾಲೆಯ 225 ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಬೇಕಾಗುವ ಸಣ್ಣಪುಟ್ಟ ಸಹಾಯವನ್ನು ಮಾಡಲು ವಿಶೇಷವಾಗಿ ಸರ್ಕಾರಿ ಶಾಲೆಗಳಿಗೆ ಮತ್ತು ಅಲ್ಲಿನ ಮಕ್ಕಳಿಗೆ ಪೂರಕವಾಗಿರುವ ವಸ್ತುಗಳನ್ನು ಕೊಡಲು ನಾವು ಸದಾ ಪ್ರಯತ್ನವನ್ನು ಮಾಡುತ್ತೇವೆ’ ಎಂದರು.</p>.<p>ಶಿಕ್ಷಕ ವಿಜಯಕುಮಾರ್ ಸೂರಪ್ಪನವರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಜಕುಮಾರ ಯಂಕಂಚಿ, ಸಿದ್ದರಾಮ ಮಾಹೂರ, ಮಾಳಪ್ಪ ನೈಕೋಡಿ, ಬಸವರಾಜ ಕಿರಸಾವಳಗಿ, ಮುಖ್ಯಶಿಕ್ಷಕ ಶಶಿಕಾಂತ ದೊಡ್ಮನಿ, ಪರಮಾನಂದ ಸರಸಂಬಿ, ವಿಜಯಕುಮಾರ ಸುತಾರ, ಮಹೇಶ್ ಬೋಳಶೆಟ್ಟಿ ಹಾಜರಿದ್ದರು. ಜಾವೀದ ಹುಂಡೇಕಾರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-31-875590157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ‘ಸರ್ಕಾರಿ ಶಾಲೆಗಳ ಮಕ್ಕಳು ಬೆಳೆದು ಉನ್ನತ ಹುದ್ದೆಗೆ ಏರಬೇಕು. ಈ ದೇಶದ ಸತ್ಪ್ರಜೆಯಾಗಿ ದೇಶಕ್ಕೆ ಉತ್ತಮವಾದ ಸೇವೆಗಳನ್ನು ಕೊಡುವ ದೊಡ್ಡ ಅಧಿಕಾರಿಗಳಾಗಿ ಬೆಳೆಯಬೇಕು’ ಎಂದು ನೋವೆಲ್ ಹೋಪ್ ಫೌಂಡೇಶನ್ನ ಸಿಎಸ್ಆರ್ ಎಕ್ಸಿಕ್ಯೂಟಿವ್ ಆಗಿರುವ ದೀಪಕ್ ಆರ್ ತಿಳಿಸಿದರು.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಕ್ಕರಸಾವಳಗಿ ಶಾಲೆಯ 225 ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಬೇಕಾಗುವ ಸಣ್ಣಪುಟ್ಟ ಸಹಾಯವನ್ನು ಮಾಡಲು ವಿಶೇಷವಾಗಿ ಸರ್ಕಾರಿ ಶಾಲೆಗಳಿಗೆ ಮತ್ತು ಅಲ್ಲಿನ ಮಕ್ಕಳಿಗೆ ಪೂರಕವಾಗಿರುವ ವಸ್ತುಗಳನ್ನು ಕೊಡಲು ನಾವು ಸದಾ ಪ್ರಯತ್ನವನ್ನು ಮಾಡುತ್ತೇವೆ’ ಎಂದರು.</p>.<p>ಶಿಕ್ಷಕ ವಿಜಯಕುಮಾರ್ ಸೂರಪ್ಪನವರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಜಕುಮಾರ ಯಂಕಂಚಿ, ಸಿದ್ದರಾಮ ಮಾಹೂರ, ಮಾಳಪ್ಪ ನೈಕೋಡಿ, ಬಸವರಾಜ ಕಿರಸಾವಳಗಿ, ಮುಖ್ಯಶಿಕ್ಷಕ ಶಶಿಕಾಂತ ದೊಡ್ಮನಿ, ಪರಮಾನಂದ ಸರಸಂಬಿ, ವಿಜಯಕುಮಾರ ಸುತಾರ, ಮಹೇಶ್ ಬೋಳಶೆಟ್ಟಿ ಹಾಜರಿದ್ದರು. ಜಾವೀದ ಹುಂಡೇಕಾರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-31-875590157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>