<p>ಬೆಳ್ತಂಗಡಿ: ಅಂಡಿಂಜೆ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರದ ನೇತೃತ್ವದಲ್ಲಿ ಅಂಡಿಂಜೆ ಗ್ರಾಮ ಪಂಚಾಯಿತಿ ವಠಾರದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಿತು.</p>.<p>ಸಮಾರೋಪದಲ್ಲಿ ಮಾತನಾಡಿದ ಶಿಬಿರ ಶಿಕ್ಷಕಿ ವಂದನಾ, ನಮ್ಮ ನಡತೆ ಬೇರೆಯವರಿಗೆ ಹಾಸ್ಯಾಸ್ಪದವಾಗಬಾರದು. ಕೆಟ್ಟ ಪರಿಣಾಮ ಬೀರಬಾರದು. ಇತರರಿಗೆ ನೋವುಂಟುಮಾಡದೆ, ಒಳ್ಳೆಯದನ್ನೇ ಮಾಡಬೇಕು ಎಂದರು.</p>.<p>ಅಧ್ಯಕ್ಷತೆಯನ್ನು ಅಂಡಿಂಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹರೀಶ್ ಹೆಗ್ಡೆ ವಹಿಸಿದ್ದರು.</p>.<p>ನಿಸರ್ಗ ಸಂಜೀವಿನಿ ಒಕ್ಕೂಟದ ಮಲ್ಲಿಕಾ ಶೆಟ್ಟಿ, ರಾಜಶೇಖರ ಅಂಡಿಂಜೆ ಭಾಗವಹಿಸಿದ್ದರು. ಪತ್ರಕರ್ತ ರವಿರಾಜ ಅಜ್ರಿ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.</p>.<p>ಗ್ರಾಮ ಪಂಚಾಯತಿ ಸಿಬ್ಬಂದಿ ಕೆ.ಶೀನ ಭಾಗವಹಿಸಿದ್ದರು. ಗ್ರಂಥಪಾಲಕಿ ಮಮತಾ ಶಿಬಿರದ ವರದಿ ವಾಚಿಸಿದರು. ಶಿಕ್ಷಕ ಪೃಥ್ವಿರಾಜ್ ಜೈನ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-29-1603874910</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ಅಂಡಿಂಜೆ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರದ ನೇತೃತ್ವದಲ್ಲಿ ಅಂಡಿಂಜೆ ಗ್ರಾಮ ಪಂಚಾಯಿತಿ ವಠಾರದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಿತು.</p>.<p>ಸಮಾರೋಪದಲ್ಲಿ ಮಾತನಾಡಿದ ಶಿಬಿರ ಶಿಕ್ಷಕಿ ವಂದನಾ, ನಮ್ಮ ನಡತೆ ಬೇರೆಯವರಿಗೆ ಹಾಸ್ಯಾಸ್ಪದವಾಗಬಾರದು. ಕೆಟ್ಟ ಪರಿಣಾಮ ಬೀರಬಾರದು. ಇತರರಿಗೆ ನೋವುಂಟುಮಾಡದೆ, ಒಳ್ಳೆಯದನ್ನೇ ಮಾಡಬೇಕು ಎಂದರು.</p>.<p>ಅಧ್ಯಕ್ಷತೆಯನ್ನು ಅಂಡಿಂಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹರೀಶ್ ಹೆಗ್ಡೆ ವಹಿಸಿದ್ದರು.</p>.<p>ನಿಸರ್ಗ ಸಂಜೀವಿನಿ ಒಕ್ಕೂಟದ ಮಲ್ಲಿಕಾ ಶೆಟ್ಟಿ, ರಾಜಶೇಖರ ಅಂಡಿಂಜೆ ಭಾಗವಹಿಸಿದ್ದರು. ಪತ್ರಕರ್ತ ರವಿರಾಜ ಅಜ್ರಿ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.</p>.<p>ಗ್ರಾಮ ಪಂಚಾಯತಿ ಸಿಬ್ಬಂದಿ ಕೆ.ಶೀನ ಭಾಗವಹಿಸಿದ್ದರು. ಗ್ರಂಥಪಾಲಕಿ ಮಮತಾ ಶಿಬಿರದ ವರದಿ ವಾಚಿಸಿದರು. ಶಿಕ್ಷಕ ಪೃಥ್ವಿರಾಜ್ ಜೈನ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-29-1603874910</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>