<p>ಅಂಕೋಲಾ: ವಿದ್ಯಾರ್ಥಿಗಳಲ್ಲಿ ಶ್ರಮ ಜೀವನದಿಂದ ಶಿಸ್ತು ರೂಪುಗೊಳ್ಳುತ್ತದೆ. ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುತ್ತವೆ. ಮುಖ್ಯವಾಗಿ ತಂದೆ-ತಾಯಿಗಳನ್ನು ಗೌರವಿಸುವುದು ಗುರು ಹಿರಿಯರ ವಿಚಾರಗಳನ್ನು ಪಾಲಿಸುವುದು ಇಂದಿನ ಯುವಕರ ಕರ್ತವ್ಯವಾಗಿದೆ ಎಂದು ಕವಿವಿ ಕುಲಪತಿ ಪ್ರೊ.ಎ.ಎಂ. ಖಾನ್ ಹೇಳಿದರು.</p>.<p>ಒಂದು ವಾರದಿಂದ ಕವಿವಿ ಮಟ್ಟದ ನಾಯಕತ್ವ ಶಿಬಿರ ನಡೆಯುತ್ತಿರುವ ಪಟ್ಟಣದ ಜಿ.ಸಿ. ಕಾಲೇಜಿಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಸಿದ್ದಲಿಂಗಸ್ವಾಮಿ ವಸ್ತ್ರದ, ಕವಿವಿ ಎನ್ಎಸ್ಎಸ್ ಅಧಿಕಾರಿ ಎಂ.ಬಿ.ದಳಪತಿ, ಸಿಂಡಿಕೇಟ್ ಸದಸ್ಯ ಶಿವಾನಂದ ನಾಯಕ, ಅಧ್ಯಾಪಕರಾದ ಆರ್.ಪಿ.ಭಟ್, ಆರ್.ಅಶ್ವಿನ್, ಕೆ.ಬಿ.ಮಹಾಲೆ, ಎಸ್.ಎಂ.ಸಜ್ಜನ, ಸಚಿನ್ ಶೆಟ್ಟಿ ಮಂಜು ಆಗೇರ ಇದ್ದರು. ಶಿಬಿರಾಧಿಕಾರಿ ನಂಜುಂಡಯ್ಯ ಸ್ವಾಗತಿಸಿದರು, ಐಶ್ವರ್ಯ ಗೊಂಡಳ್ಳಿ ನಿರೂಪಿಸಿದರು, ವಿಜಯಕುಮಾರ ಹಂಡಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-20-992347448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ವಿದ್ಯಾರ್ಥಿಗಳಲ್ಲಿ ಶ್ರಮ ಜೀವನದಿಂದ ಶಿಸ್ತು ರೂಪುಗೊಳ್ಳುತ್ತದೆ. ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುತ್ತವೆ. ಮುಖ್ಯವಾಗಿ ತಂದೆ-ತಾಯಿಗಳನ್ನು ಗೌರವಿಸುವುದು ಗುರು ಹಿರಿಯರ ವಿಚಾರಗಳನ್ನು ಪಾಲಿಸುವುದು ಇಂದಿನ ಯುವಕರ ಕರ್ತವ್ಯವಾಗಿದೆ ಎಂದು ಕವಿವಿ ಕುಲಪತಿ ಪ್ರೊ.ಎ.ಎಂ. ಖಾನ್ ಹೇಳಿದರು.</p>.<p>ಒಂದು ವಾರದಿಂದ ಕವಿವಿ ಮಟ್ಟದ ನಾಯಕತ್ವ ಶಿಬಿರ ನಡೆಯುತ್ತಿರುವ ಪಟ್ಟಣದ ಜಿ.ಸಿ. ಕಾಲೇಜಿಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಸಿದ್ದಲಿಂಗಸ್ವಾಮಿ ವಸ್ತ್ರದ, ಕವಿವಿ ಎನ್ಎಸ್ಎಸ್ ಅಧಿಕಾರಿ ಎಂ.ಬಿ.ದಳಪತಿ, ಸಿಂಡಿಕೇಟ್ ಸದಸ್ಯ ಶಿವಾನಂದ ನಾಯಕ, ಅಧ್ಯಾಪಕರಾದ ಆರ್.ಪಿ.ಭಟ್, ಆರ್.ಅಶ್ವಿನ್, ಕೆ.ಬಿ.ಮಹಾಲೆ, ಎಸ್.ಎಂ.ಸಜ್ಜನ, ಸಚಿನ್ ಶೆಟ್ಟಿ ಮಂಜು ಆಗೇರ ಇದ್ದರು. ಶಿಬಿರಾಧಿಕಾರಿ ನಂಜುಂಡಯ್ಯ ಸ್ವಾಗತಿಸಿದರು, ಐಶ್ವರ್ಯ ಗೊಂಡಳ್ಳಿ ನಿರೂಪಿಸಿದರು, ವಿಜಯಕುಮಾರ ಹಂಡಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-20-992347448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>