<p>ಬಾಳೆಹೊನ್ನೂರು: ಬೇಸಿಗೆ ಶಿಬಿರದಲ್ಲಿ ಮಕ್ಕಳು ಪುಸ್ತಕ ಓದುವ ಕಡೆ ಗಮನ ನೀಡಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ತಿಳಿಸಿದರು.</p>.<p>ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿ.ಕಣಬೂರು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಬೇಸಿಗೆ-ಬೆಸುಗೆ ಶಿಬಿರದಲ್ಲಿ ಅವರು ಮಾತನಾಡಿದದರು.</p>.<p>ಬಿ.ಕಣಬೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಪ್ಪ ಮಾತನಾಡಿ, ಸರ್ಕಾರದ ಆದೇಶದಂತೆ ಗ್ರಂಥಾಲಯದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದರು.</p>.<p>ಜೂನಿಯರ್ ಜೆಸಿ ಪೂರ್ವಾಧ್ಯಕ್ಷ ಆರ್ಯನ್ ತೇಜಸ್ ಜನ್ಮದಿನದ ಅಂಗವಾಗಿ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆ ನೀಡಿದರು.</p>.<p>ಬಿ.ಕಣಬೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಇಬ್ರಾಹಿಂ ಶಾಫಿ, ಪೆಟ್ರೋಲ್ ಬಂಕ್ ಮಾಲೀಕ ಗೋಪಾಲ್, ಜೆಸಿಐ ಶಶಿಧರ್, ಸುಧಾಕರ, ಗ್ರಂಥಪಾಲಕಿ ಲಕ್ಷ್ಮೀ, ಅಂಗನವಾಡಿ ಶಿಕ್ಷಕಿ ಉಷಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-2008262514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ಬೇಸಿಗೆ ಶಿಬಿರದಲ್ಲಿ ಮಕ್ಕಳು ಪುಸ್ತಕ ಓದುವ ಕಡೆ ಗಮನ ನೀಡಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ತಿಳಿಸಿದರು.</p>.<p>ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿ.ಕಣಬೂರು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಬೇಸಿಗೆ-ಬೆಸುಗೆ ಶಿಬಿರದಲ್ಲಿ ಅವರು ಮಾತನಾಡಿದದರು.</p>.<p>ಬಿ.ಕಣಬೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಪ್ಪ ಮಾತನಾಡಿ, ಸರ್ಕಾರದ ಆದೇಶದಂತೆ ಗ್ರಂಥಾಲಯದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದರು.</p>.<p>ಜೂನಿಯರ್ ಜೆಸಿ ಪೂರ್ವಾಧ್ಯಕ್ಷ ಆರ್ಯನ್ ತೇಜಸ್ ಜನ್ಮದಿನದ ಅಂಗವಾಗಿ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆ ನೀಡಿದರು.</p>.<p>ಬಿ.ಕಣಬೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಇಬ್ರಾಹಿಂ ಶಾಫಿ, ಪೆಟ್ರೋಲ್ ಬಂಕ್ ಮಾಲೀಕ ಗೋಪಾಲ್, ಜೆಸಿಐ ಶಶಿಧರ್, ಸುಧಾಕರ, ಗ್ರಂಥಪಾಲಕಿ ಲಕ್ಷ್ಮೀ, ಅಂಗನವಾಡಿ ಶಿಕ್ಷಕಿ ಉಷಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-2008262514</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>