<p>ಬಂಗಾರಪೇಟೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಂಗಳವಾರ ನಡೆಯಿತು.</p>.<p>ವಿವಿಧ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ, ಪ್ರತಿಯೊಂದು ಸ್ಥಾನಕ್ಕೂ ತಲಾ ಒಬ್ಬರೇ ಅಭ್ಯರ್ಥಿಗಳು ಕಣದಲ್ಲಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಅಧ್ಯಕ್ಷರಾಗಿ ನಾಗೇಂದ್ರ ಎಂ, ಉಪಾಧ್ಯಕ್ಷರಾಗಿ ಕೆ.ಜಿ.ಶ್ರೀನಿವಾಸ ಮತ್ತು ಪ್ರೇಮಲತ ಎಂ.ಜಿ., ಪ್ರಧಾನ ಕಾರ್ಯದರ್ಶಿ ಶ್ಯಾಮಮೂರ್ತಿ ಎಸ್.ಎಂ., ಖಜಾಂಚಿ ಸೈಯದ್ ಮುಕ್ತಿಯಾರ್ ಅಹ್ಮದ್, ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಬಿ.ಆರ್, ರುಕ್ಕಣಿಯಮ್ಮ ಎಂ., ಸಂಘಟನಾ ಕಾರ್ಯದರ್ಶಿ ಸುಜಾತ ಎಂ.ಆರ್.ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಯುವರಾಜ್ ತಿಳಿಸಿದ್ದಾರೆ.</p>.<p>ಸಹಾಯಕ ಚುನಾವಣಾಧಿಕಾರಿ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಸಿ.ಅಪ್ಪಯ್ಯಗೌಡ, ಅಧ್ಯಕ್ಷ ಆಂಜನೇಯಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1071820188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಂಗಳವಾರ ನಡೆಯಿತು.</p>.<p>ವಿವಿಧ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ, ಪ್ರತಿಯೊಂದು ಸ್ಥಾನಕ್ಕೂ ತಲಾ ಒಬ್ಬರೇ ಅಭ್ಯರ್ಥಿಗಳು ಕಣದಲ್ಲಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಅಧ್ಯಕ್ಷರಾಗಿ ನಾಗೇಂದ್ರ ಎಂ, ಉಪಾಧ್ಯಕ್ಷರಾಗಿ ಕೆ.ಜಿ.ಶ್ರೀನಿವಾಸ ಮತ್ತು ಪ್ರೇಮಲತ ಎಂ.ಜಿ., ಪ್ರಧಾನ ಕಾರ್ಯದರ್ಶಿ ಶ್ಯಾಮಮೂರ್ತಿ ಎಸ್.ಎಂ., ಖಜಾಂಚಿ ಸೈಯದ್ ಮುಕ್ತಿಯಾರ್ ಅಹ್ಮದ್, ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಬಿ.ಆರ್, ರುಕ್ಕಣಿಯಮ್ಮ ಎಂ., ಸಂಘಟನಾ ಕಾರ್ಯದರ್ಶಿ ಸುಜಾತ ಎಂ.ಆರ್.ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಯುವರಾಜ್ ತಿಳಿಸಿದ್ದಾರೆ.</p>.<p>ಸಹಾಯಕ ಚುನಾವಣಾಧಿಕಾರಿ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಸಿ.ಅಪ್ಪಯ್ಯಗೌಡ, ಅಧ್ಯಕ್ಷ ಆಂಜನೇಯಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-1071820188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>