<p>ಬಸವಕಲ್ಯಾಣ: ‘ಕನ್ನಡ ಬರಹಗಾರರ ಸಂಖ್ಯೆ ಈಚೆಗೆ ತೀರ ಅಧಿಕಗೊಂಡಿರುವುದು ಸಂತಸ ತಂದಿದೆ. ಅದರಂತೆ ಪುಸ್ತಕಗಳ ಖರೀದಿಯೂ ಹೆಚ್ಚಿದರೆ ಭಾಷೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ಸಾಹಿತಿ ವೀರಶೆಟ್ಟಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಮಂಠಾಳದಲ್ಲಿ ಜ್ಞಾನಗಂಗಾ ಅಕಾಡೆಮಿ ಸಹಯೋಗ ದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಜ್ಞಾನಗಂಗಾ ಅಕಾಡೆಮಿ ಅಧ್ಯಕ್ಷ ರವಿ ನಾಗಿನಕೆರೆ, ಶಿಕ್ಷಕ ನಾಗೇಂದ್ರ ಬಿರಾದಾರ, ಪರಿಷತ್ತಿನ ಮಂಠಾಳ ವಲಯ ಅಧ್ಯಕ್ಷ ಮಹಾದೇವ ಪಾಟೀಲ, ಬಸವರಾಜ ಖಂಡಾಳೆ, ಗಂಗಾಧರ ಸಾಲಿಮಠ, ಮಹೇಶ್ವರಿ ಹಂದ್ರಾಳೆ, ಜಯಶ್ರೀ ಸಂಕೋಲೆ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-33-443620293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ಕನ್ನಡ ಬರಹಗಾರರ ಸಂಖ್ಯೆ ಈಚೆಗೆ ತೀರ ಅಧಿಕಗೊಂಡಿರುವುದು ಸಂತಸ ತಂದಿದೆ. ಅದರಂತೆ ಪುಸ್ತಕಗಳ ಖರೀದಿಯೂ ಹೆಚ್ಚಿದರೆ ಭಾಷೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ಸಾಹಿತಿ ವೀರಶೆಟ್ಟಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಮಂಠಾಳದಲ್ಲಿ ಜ್ಞಾನಗಂಗಾ ಅಕಾಡೆಮಿ ಸಹಯೋಗ ದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಜ್ಞಾನಗಂಗಾ ಅಕಾಡೆಮಿ ಅಧ್ಯಕ್ಷ ರವಿ ನಾಗಿನಕೆರೆ, ಶಿಕ್ಷಕ ನಾಗೇಂದ್ರ ಬಿರಾದಾರ, ಪರಿಷತ್ತಿನ ಮಂಠಾಳ ವಲಯ ಅಧ್ಯಕ್ಷ ಮಹಾದೇವ ಪಾಟೀಲ, ಬಸವರಾಜ ಖಂಡಾಳೆ, ಗಂಗಾಧರ ಸಾಲಿಮಠ, ಮಹೇಶ್ವರಿ ಹಂದ್ರಾಳೆ, ಜಯಶ್ರೀ ಸಂಕೋಲೆ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-33-443620293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>