<p>ಬೆಳಗಾವಿ: ‘ಭಾಷೆ ಜೀವನದ ಜೀವಾಳ. ಅದನ್ನು ಬಹಳ ಮುತುವರ್ಜಿಯಿಂದ ಬಳಸಬೇಕು’ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯಪಟ್ಟರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಂಘ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ: ಮೌಲ್ಯ’ ವಿಷಯದ ಕುರಿತು ಅವರು ಮಾತನಾಡಿದರು.</p>.<p>‘ಸಾಹಿತ್ಯ ಮತ್ತು ತತ್ವಜ್ಞಾನಕ್ಕೆ ಸಮಾನವಾದ ಸ್ಥಾನವಿದೆ. ಭಾಷೆ ಇವೆರಡರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತದೆ. ಅದರ ಪ್ರತಿ ಅಕ್ಷರವೂ ನಮಗೆ ಆಧಾರವಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿದರು.</p>.<p>ಕನ್ನಡ ಸಂಘದ ಅಧ್ಯಕ್ಷ ಗಜಾನನ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಎಸ್.ಅಂಗಡಿ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಗಂಗಾಧರಯ್ಯ, ಹನುಮಂತಪ್ಪ ಸಂಜೀವಣ್ಣನವರ, ಕನಕಪ್ಪ ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-21-483743232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಭಾಷೆ ಜೀವನದ ಜೀವಾಳ. ಅದನ್ನು ಬಹಳ ಮುತುವರ್ಜಿಯಿಂದ ಬಳಸಬೇಕು’ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯಪಟ್ಟರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಂಘ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ: ಮೌಲ್ಯ’ ವಿಷಯದ ಕುರಿತು ಅವರು ಮಾತನಾಡಿದರು.</p>.<p>‘ಸಾಹಿತ್ಯ ಮತ್ತು ತತ್ವಜ್ಞಾನಕ್ಕೆ ಸಮಾನವಾದ ಸ್ಥಾನವಿದೆ. ಭಾಷೆ ಇವೆರಡರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತದೆ. ಅದರ ಪ್ರತಿ ಅಕ್ಷರವೂ ನಮಗೆ ಆಧಾರವಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿದರು.</p>.<p>ಕನ್ನಡ ಸಂಘದ ಅಧ್ಯಕ್ಷ ಗಜಾನನ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಎಸ್.ಅಂಗಡಿ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಗಂಗಾಧರಯ್ಯ, ಹನುಮಂತಪ್ಪ ಸಂಜೀವಣ್ಣನವರ, ಕನಕಪ್ಪ ಪೂಜಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-21-483743232</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>