<p><strong>ಬೆಂಗಳೂರು:</strong> ಹೊಸತಲೆಮಾರಿನ ಕನ್ನಡಿಗರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಮನ್ವಯದ ನೆಲೆಗಳ ಕುರಿತು ಸರಳವಾಗಿ ತಿಳಿಸಿಕೊಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ಕನ್ನಡ ಸಾಮರಸ್ಯ ನೆಲೆಗಳು’ ಯೋಜನೆಯಡಿ 41 ಪುಸ್ತಕಗಳನ್ನು ಸಿದ್ಧಪಡಿಸಿದೆ.</p>.<p>ಪ್ರಾಧಿಕಾರವು ಇದೇ 15ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಈ ಪುಸ್ತಕಗಳ ಜನಾರ್ಪಣೆ ಸಮಾರಂಭ ಹಮ್ಮಿಕೊಂಡಿದೆ.</p>.<p>‘ಈ ಯೋಜನೆಯಡಿ 100 ಪುಸ್ತಕಗಳ ಪ್ರಕಟಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಾಧಿಕಾರದ ಸದಸ್ಯರೂ ಆಗಿರುವ ವಿಮರ್ಶಕ ರವಿಕುಮಾರ್ ನೀಹ ಅವರು ಯೋಜನೆಯ ನಿರ್ದೇಶಕ ರಾಗಿದ್ದಾರೆ. ಸಾಹಿತಿ ಬೊಳುವಾರು ಮಹಮದ್ ಕುಂಞಿ ಅವರು ಮುಖ್ಯ ಸಂಪಾದಕರಾಗಿದ್ದು, ಏಳು ವಿದ್ವಾಂಸರ ಸಂಪಾದಕೀಯ ತಂಡವು ಯೋಜನೆಯನ್ನು ಕಾರ್ಯಗತಗೊಳಿಸಲು ಶ್ರಮವಹಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-51-421033013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸತಲೆಮಾರಿನ ಕನ್ನಡಿಗರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಮನ್ವಯದ ನೆಲೆಗಳ ಕುರಿತು ಸರಳವಾಗಿ ತಿಳಿಸಿಕೊಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ಕನ್ನಡ ಸಾಮರಸ್ಯ ನೆಲೆಗಳು’ ಯೋಜನೆಯಡಿ 41 ಪುಸ್ತಕಗಳನ್ನು ಸಿದ್ಧಪಡಿಸಿದೆ.</p>.<p>ಪ್ರಾಧಿಕಾರವು ಇದೇ 15ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಈ ಪುಸ್ತಕಗಳ ಜನಾರ್ಪಣೆ ಸಮಾರಂಭ ಹಮ್ಮಿಕೊಂಡಿದೆ.</p>.<p>‘ಈ ಯೋಜನೆಯಡಿ 100 ಪುಸ್ತಕಗಳ ಪ್ರಕಟಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಾಧಿಕಾರದ ಸದಸ್ಯರೂ ಆಗಿರುವ ವಿಮರ್ಶಕ ರವಿಕುಮಾರ್ ನೀಹ ಅವರು ಯೋಜನೆಯ ನಿರ್ದೇಶಕ ರಾಗಿದ್ದಾರೆ. ಸಾಹಿತಿ ಬೊಳುವಾರು ಮಹಮದ್ ಕುಂಞಿ ಅವರು ಮುಖ್ಯ ಸಂಪಾದಕರಾಗಿದ್ದು, ಏಳು ವಿದ್ವಾಂಸರ ಸಂಪಾದಕೀಯ ತಂಡವು ಯೋಜನೆಯನ್ನು ಕಾರ್ಯಗತಗೊಳಿಸಲು ಶ್ರಮವಹಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-51-421033013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>