<p>ಬೆಂಗಳೂರು: ‘ಪಾಶ್ಚಿಮಾತ್ಯ ಜಗತ್ತಿನ ಪ್ರಭಾವವನ್ನು ತಿರಸ್ಕರಿಸಬೇಕು. ನಮ್ಮ ಪೂರ್ವಜರ ಸಂಸ್ಕೃತಿ ಆಸ್ತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು’ ಎಂದು ಎಸ್. ವ್ಯಾಸ ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸದಸ್ಯ ಅರವಿಂದ್ ಚಿಂಜೇರಿ ಹೇಳಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ನಗರದ ಘಟಕ ಆಯೋಜಿಸಿದ್ದ 13ನೇ ಆವೃತ್ತಿಯ ಬೆಂಗಳೂರು ವಿದ್ಯಾರ್ಥಿ ಸಂಸ್ಕೃತಿ ಚಳುವಳಿ- 2026ರನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಹುಮಾನ ವಿತರಣೆ: ಭಾಷಣ, ಭಾವಗೀತೆ, ಚಿತ್ರಕಲೆ ಮತ್ತು ರಿಲ್ಸ್ ತಯಾರಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪ್ರಥಮ ₹5,000, ದ್ವಿತೀಯ ₹3,000 ಹಾಗೂ ತೃತೀಯ ₹1,000 ಬಹುಮಾನಗಳನ್ನು ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-894786375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪಾಶ್ಚಿಮಾತ್ಯ ಜಗತ್ತಿನ ಪ್ರಭಾವವನ್ನು ತಿರಸ್ಕರಿಸಬೇಕು. ನಮ್ಮ ಪೂರ್ವಜರ ಸಂಸ್ಕೃತಿ ಆಸ್ತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು’ ಎಂದು ಎಸ್. ವ್ಯಾಸ ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸದಸ್ಯ ಅರವಿಂದ್ ಚಿಂಜೇರಿ ಹೇಳಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ನಗರದ ಘಟಕ ಆಯೋಜಿಸಿದ್ದ 13ನೇ ಆವೃತ್ತಿಯ ಬೆಂಗಳೂರು ವಿದ್ಯಾರ್ಥಿ ಸಂಸ್ಕೃತಿ ಚಳುವಳಿ- 2026ರನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಹುಮಾನ ವಿತರಣೆ: ಭಾಷಣ, ಭಾವಗೀತೆ, ಚಿತ್ರಕಲೆ ಮತ್ತು ರಿಲ್ಸ್ ತಯಾರಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪ್ರಥಮ ₹5,000, ದ್ವಿತೀಯ ₹3,000 ಹಾಗೂ ತೃತೀಯ ₹1,000 ಬಹುಮಾನಗಳನ್ನು ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-894786375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>