<p>ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ನುಗ್ಗಲಿ ಪುನರಾಯ್ಕೆ ಆಗಿದ್ದಾರೆ.</p>.<p>ಎಚ್.ಎಸ್.ಚೇತನ್ (ಪ್ರಧಾನ ಕಾರ್ಯದರ್ಶಿ), ಜಿ.ಪದ್ಮಲತಾ, ಆರ್.ಮಾರುತೇಶ (ಉಪಾಧ್ಯಕ್ಷರು), ರಾಜಶೇಖರ ಎಂ. ಹೊನ್ನಪ್ಪನವರ (ಖಜಾಂಚಿ), ಪ್ರಮೀಳಾ ತಿಪ್ಪಣ್ಣ ಕಾಮನಹಳ್ಳಿ, ಜಯಾ ರಾ. ಹೆಬಳಿ (ಸಹ ಕಾರ್ಯದರ್ಶಿಗಳು), ಬಿ.ಎನ್. ಸುಂದರೇಶ್ (ಸಂಘಟನಾ ಕಾರ್ಯದರ್ಶಿ) ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮೆಹಬೂಬ್ ಪಾಷಾ ಮೂಲಿಮನಿ ಮಾಹಿತಿ ನೀಡಿದ್ದಾರೆ.</p>.<p>ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳು ಹಾಗೂ 239 ತಾಲ್ಲೂಕುಗಳಿಂದ 2,394 ಪ್ರತಿನಿಧಿಗಳು ಆಯ್ಕೆಯಾಗಿದ್ದರು. ಈ ಪ್ರತಿನಿಧಿಗಳ ಮೂಲಕ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಎಂಟು ಪದಾಧಿ ಕಾರಿಗಳ ಆಯ್ಕೆ ನಡೆದಿದೆ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1487480206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ನುಗ್ಗಲಿ ಪುನರಾಯ್ಕೆ ಆಗಿದ್ದಾರೆ.</p>.<p>ಎಚ್.ಎಸ್.ಚೇತನ್ (ಪ್ರಧಾನ ಕಾರ್ಯದರ್ಶಿ), ಜಿ.ಪದ್ಮಲತಾ, ಆರ್.ಮಾರುತೇಶ (ಉಪಾಧ್ಯಕ್ಷರು), ರಾಜಶೇಖರ ಎಂ. ಹೊನ್ನಪ್ಪನವರ (ಖಜಾಂಚಿ), ಪ್ರಮೀಳಾ ತಿಪ್ಪಣ್ಣ ಕಾಮನಹಳ್ಳಿ, ಜಯಾ ರಾ. ಹೆಬಳಿ (ಸಹ ಕಾರ್ಯದರ್ಶಿಗಳು), ಬಿ.ಎನ್. ಸುಂದರೇಶ್ (ಸಂಘಟನಾ ಕಾರ್ಯದರ್ಶಿ) ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮೆಹಬೂಬ್ ಪಾಷಾ ಮೂಲಿಮನಿ ಮಾಹಿತಿ ನೀಡಿದ್ದಾರೆ.</p>.<p>ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳು ಹಾಗೂ 239 ತಾಲ್ಲೂಕುಗಳಿಂದ 2,394 ಪ್ರತಿನಿಧಿಗಳು ಆಯ್ಕೆಯಾಗಿದ್ದರು. ಈ ಪ್ರತಿನಿಧಿಗಳ ಮೂಲಕ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಎಂಟು ಪದಾಧಿ ಕಾರಿಗಳ ಆಯ್ಕೆ ನಡೆದಿದೆ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-51-1487480206</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>