<p>ಚಿಟ್ಟಾವಾಡಿ(ಜನವಾಡ): ನೀಲಾಂಬಿಕಾ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಬೀದರ್ ತಾಲ್ಲೂಕಿನ ಚಿಟ್ಟಾವಾಡಿಯ ಹನುಮಾನ ಮಂದಿರದಲ್ಲಿ ಈಚೆಗೆ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>‘ಮಹಿಳೆ ಈಗ ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾಳೆ’ ಎಂದು ಬ್ಯಾಲಹಳ್ಳಿ ಸಿದ್ಧಾರೂಢ ಮಠದ ನಾಗಲಿಂಗ ಸ್ವಾಮೀಜಿ ಹೇಳಿದರು.</p>.<p>ಸಾಹಿತಿ ರಂಗನಾಥ ಹಡಪದ ಮಾತನಾಡಿದರು. ಮಹಿಳೆಯರಿಂದ ಗಾಯನ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಾಂತಪ್ಪ ಭೋಜಪ್ಪನವರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷೆ ಸಿದ್ದಮ್ಮ ಬಸವಣ್ಣನವರ್, ಸಂಗ್ರಾಮ ಬಸವಣ್ಣನವರ್, ಶಿವಕುಮಾರ ನಾಗಶೆಟ್ಟಿಕರ್, ಶ್ರೀಕಾಂತ, ಕವಿತಾ, ಪಾರ್ವತಿ ಶಿವಕುಮಾರ, ಕುಮಾರ್ ಶ್ರೀಹರ್ಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1058621997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಟ್ಟಾವಾಡಿ(ಜನವಾಡ): ನೀಲಾಂಬಿಕಾ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಬೀದರ್ ತಾಲ್ಲೂಕಿನ ಚಿಟ್ಟಾವಾಡಿಯ ಹನುಮಾನ ಮಂದಿರದಲ್ಲಿ ಈಚೆಗೆ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>‘ಮಹಿಳೆ ಈಗ ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾಳೆ’ ಎಂದು ಬ್ಯಾಲಹಳ್ಳಿ ಸಿದ್ಧಾರೂಢ ಮಠದ ನಾಗಲಿಂಗ ಸ್ವಾಮೀಜಿ ಹೇಳಿದರು.</p>.<p>ಸಾಹಿತಿ ರಂಗನಾಥ ಹಡಪದ ಮಾತನಾಡಿದರು. ಮಹಿಳೆಯರಿಂದ ಗಾಯನ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಾಂತಪ್ಪ ಭೋಜಪ್ಪನವರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷೆ ಸಿದ್ದಮ್ಮ ಬಸವಣ್ಣನವರ್, ಸಂಗ್ರಾಮ ಬಸವಣ್ಣನವರ್, ಶಿವಕುಮಾರ ನಾಗಶೆಟ್ಟಿಕರ್, ಶ್ರೀಕಾಂತ, ಕವಿತಾ, ಪಾರ್ವತಿ ಶಿವಕುಮಾರ, ಕುಮಾರ್ ಶ್ರೀಹರ್ಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1058621997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>