<p>ಬೀದರ್: ಬೆಂಗಳೂರಿನ ಸನಾತನ ಫೌಂಡೇಷನ್ನ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರನ್ನು ನಗರದ ನೌಬಾದ್ನ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಸನ್ಮಾನಿಸಲಾಯಿತು.</p>.<p>ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹೂಮಾಲೆ ಹಾಕಿ ಗೌರವಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ವಿದ್ಯಾಸಾಗರ್ ಸಿಂಧೆ, ಅಜಮತ್ ಪಟೇಲ್, ಉಮೇಶ ಆಣದೂರು ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-33-1072028833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬೆಂಗಳೂರಿನ ಸನಾತನ ಫೌಂಡೇಷನ್ನ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರನ್ನು ನಗರದ ನೌಬಾದ್ನ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಸನ್ಮಾನಿಸಲಾಯಿತು.</p>.<p>ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹೂಮಾಲೆ ಹಾಕಿ ಗೌರವಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ವಿದ್ಯಾಸಾಗರ್ ಸಿಂಧೆ, ಅಜಮತ್ ಪಟೇಲ್, ಉಮೇಶ ಆಣದೂರು ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-33-1072028833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>