<p>ಬೀದರ್: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2026-2031ರ ಅವಧಿಯ ಪದಾಧಿಕಾರಿಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.</p>.<p>ಸಾಮಾನ್ಯ ಕ್ಷೇತ್ರದಿಂದ ರಾಮಶೆಟ್ಟಿ ಕೆಂಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೂರ್ಯಕಾಂತ ಉಪಾಧ್ಯಕ್ಷರಾಗಿ, ದತ್ತಾತ್ರೇಯ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ, ಅಬ್ದುಲ್ ಲತಿಫ್ ಖಜಾಂಚಿಯಾಗಿ, ಸುನೀಲಕುಮಾರ ಸಹ ಕಾರ್ಯದರ್ಶಿಯಾಗಿ ಹಾಗೂ ಮುಹಮ್ಮದ್ ಅಬ್ದುಲ್ ಖಾಲಿದ್ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಮಹಿಳಾ ಮೀಸಲು ಕ್ಷೇತ್ರದಿಂದ ಶಕುಂತಲಾ ಉಪಾಧ್ಯಕ್ಷರಾಗಿ, ಇಮ್ರಾನ ಬೇಗಂ ಸಹ ಕಾರ್ಯದರ್ಶಿಯಾಗಿ ಹಾಗೂ ಮಹಾದೇವಿ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-271471054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 2026-2031ರ ಅವಧಿಯ ಪದಾಧಿಕಾರಿಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.</p>.<p>ಸಾಮಾನ್ಯ ಕ್ಷೇತ್ರದಿಂದ ರಾಮಶೆಟ್ಟಿ ಕೆಂಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೂರ್ಯಕಾಂತ ಉಪಾಧ್ಯಕ್ಷರಾಗಿ, ದತ್ತಾತ್ರೇಯ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ, ಅಬ್ದುಲ್ ಲತಿಫ್ ಖಜಾಂಚಿಯಾಗಿ, ಸುನೀಲಕುಮಾರ ಸಹ ಕಾರ್ಯದರ್ಶಿಯಾಗಿ ಹಾಗೂ ಮುಹಮ್ಮದ್ ಅಬ್ದುಲ್ ಖಾಲಿದ್ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಮಹಿಳಾ ಮೀಸಲು ಕ್ಷೇತ್ರದಿಂದ ಶಕುಂತಲಾ ಉಪಾಧ್ಯಕ್ಷರಾಗಿ, ಇಮ್ರಾನ ಬೇಗಂ ಸಹ ಕಾರ್ಯದರ್ಶಿಯಾಗಿ ಹಾಗೂ ಮಹಾದೇವಿ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-33-271471054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>