<p>ಗಾದಗಿ(ಜನವಾಡ): ‘ಯುವ ಜನರಲ್ಲಿ ಸೇವಾ ಭಾವ ಹೆಚ್ಚಾಗಬೇಕು’ ಎಂದು ಪಶು ವೈದ್ಯ ಮತ್ತು ಪಶು ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಗೌತಮ ಅರಳಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗಾದಗಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸೇವಾ ಕಾರ್ಯಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಆಗುತ್ತವೆ’ ಎಂದು ತಿಳಿಸಿದರು.</p>.<p>ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಹಾಲಹಳ್ಳಿ, ಪ್ರಾಚಾರ್ಯ ಪ್ರೊ. ಸೋಮನಾಥ ಬಿರಾದಾರ ಮಾತನಾಡಿದರು.</p>.<p>ಎನ್.ಎಸ್.ಎಸ್. ಘಟಕ ಅಧಿಕಾರಿ ದಿಲೀಪ್ ಮಾಲೆ, ಪ್ರಮುಖರಾದ ನಾಗಶೆಟ್ಟಿ ಪಾಟೀಲ, ಪ್ರೊ. ಶಶಿಧರ ಪಾಟೀಲ, ಸೋಮೇಶ್ವರಿ ಮುದ್ದಾ, ಪರಮೇಶ್ವರ ದುಬಲಗುಂಡೆ, ಸಲೋಮಿ, ಭಾಗ್ಯಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-455398968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಾದಗಿ(ಜನವಾಡ): ‘ಯುವ ಜನರಲ್ಲಿ ಸೇವಾ ಭಾವ ಹೆಚ್ಚಾಗಬೇಕು’ ಎಂದು ಪಶು ವೈದ್ಯ ಮತ್ತು ಪಶು ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಗೌತಮ ಅರಳಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗಾದಗಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸೇವಾ ಕಾರ್ಯಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಆಗುತ್ತವೆ’ ಎಂದು ತಿಳಿಸಿದರು.</p>.<p>ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಹಾಲಹಳ್ಳಿ, ಪ್ರಾಚಾರ್ಯ ಪ್ರೊ. ಸೋಮನಾಥ ಬಿರಾದಾರ ಮಾತನಾಡಿದರು.</p>.<p>ಎನ್.ಎಸ್.ಎಸ್. ಘಟಕ ಅಧಿಕಾರಿ ದಿಲೀಪ್ ಮಾಲೆ, ಪ್ರಮುಖರಾದ ನಾಗಶೆಟ್ಟಿ ಪಾಟೀಲ, ಪ್ರೊ. ಶಶಿಧರ ಪಾಟೀಲ, ಸೋಮೇಶ್ವರಿ ಮುದ್ದಾ, ಪರಮೇಶ್ವರ ದುಬಲಗುಂಡೆ, ಸಲೋಮಿ, ಭಾಗ್ಯಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-33-455398968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>