ವೃತ್ತಿಪರ ಕೋರ್ಸ್ಗೆ ಪ್ರವೇಶ ನೀಡಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮೀಪಿಸುತ್ತಿದೆ. ಪಿಯುಸಿ (ವಿಜ್ಞಾನ) ಉತ್ತೀರ್ಣರಾದ ವಿದ್ಯಾರ್ಥಿಗಳು ಈಗಾಗಲೇ ಭರದ ಸಿದ್ಧತೆಯನ್ನು ನಡೆಸಿರಬಹುದು. ಇದರಲ್ಲಿ ಯಶಸ್ಸು ಗಳಿಸುವ ಸುಲಭ ಸೂತ್ರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ ವಿಜಯಪುರದ ರಸಾಯನಶಾಸ್ತ್ರ ಉಪನ್ಯಾಸಕರಾದ ನಾಗರಾಜ್ ಕೆ.ಎಲ್.
ಸಮಯ: ಶುಕ್ರವಾರ, ಆಗಸ್ಟ್ 13, 2021ರ ಸಂಜೆ 4ಕ್ಕೆ