<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ದಶಮಾನೋತ್ಸದ ಅಂಗವಾಗಿ ಈಚೆಗೆ ‘ಸಂಬಂಧ: ಆತ್ಮೀಯತೆಯ ಸಂಭ್ರಮ’ ಹೆಸರಿನ ಪೋಷಕರ ಭೇಟಿ ಕಾರ್ಯಕ್ರಮ ನಡೆಯಿತು.</p>.<p>ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ ಶ್ರೀಶಾನಂದ ಅವರು ಮಾತನಾಡಿ, ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪೋಷಕರ ಪಾತ್ರ ಹಿರಿದು. ವಿದ್ಯಾಭ್ಯಾಸವು ಕೇವಲ ವ್ಯಾಸಂಗ, ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತ ಆಗಬಾರದು. ಗುರಿ, ಸಾಧನೆ ಕಡೆಗೆ ಮುಖ ಮಾಡುವಲ್ಲಿ ದೃಷ್ಟಿನೆಡಬೇಕು ಎಂದು ಹೇಳಿದರು.</p>.<p>ಸಂಸ್ಥೆ ನಿರ್ದೇಶಕ ಗೋಪಾಲಕೃಷ್ಣ, ಪೋಷಕರ ಪಾತ್ರ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಭಾರತೀಯ ಪ್ರಜೆಗಳಾಗಿ ಬೆಳೆಸುವಲ್ಲಿ ಅವರ ಜವಬ್ದಾರಿ ಕುರಿತು ವಿವರಿಸಿದರು.</p>.<p>ನಿರ್ದೇಶಕ ಪ್ರೊ. ಮನೋಹರ್ ನಾರಜ್ಜಿ, ಪೋಷಕರ ಜವಾಬ್ದಾರಿ ಕುರಿತು ವಿವರಿಸಿದರು.</p>.<p>ಪ್ರಾಂಶುಪಾಲರಾದ ಆನಂದಮ್ಮ ಮಾತನಾಡಿದರು. ನಾಗಾರ್ಜುನ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-16-1445268933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ದಶಮಾನೋತ್ಸದ ಅಂಗವಾಗಿ ಈಚೆಗೆ ‘ಸಂಬಂಧ: ಆತ್ಮೀಯತೆಯ ಸಂಭ್ರಮ’ ಹೆಸರಿನ ಪೋಷಕರ ಭೇಟಿ ಕಾರ್ಯಕ್ರಮ ನಡೆಯಿತು.</p>.<p>ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ ಶ್ರೀಶಾನಂದ ಅವರು ಮಾತನಾಡಿ, ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪೋಷಕರ ಪಾತ್ರ ಹಿರಿದು. ವಿದ್ಯಾಭ್ಯಾಸವು ಕೇವಲ ವ್ಯಾಸಂಗ, ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತ ಆಗಬಾರದು. ಗುರಿ, ಸಾಧನೆ ಕಡೆಗೆ ಮುಖ ಮಾಡುವಲ್ಲಿ ದೃಷ್ಟಿನೆಡಬೇಕು ಎಂದು ಹೇಳಿದರು.</p>.<p>ಸಂಸ್ಥೆ ನಿರ್ದೇಶಕ ಗೋಪಾಲಕೃಷ್ಣ, ಪೋಷಕರ ಪಾತ್ರ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಭಾರತೀಯ ಪ್ರಜೆಗಳಾಗಿ ಬೆಳೆಸುವಲ್ಲಿ ಅವರ ಜವಬ್ದಾರಿ ಕುರಿತು ವಿವರಿಸಿದರು.</p>.<p>ನಿರ್ದೇಶಕ ಪ್ರೊ. ಮನೋಹರ್ ನಾರಜ್ಜಿ, ಪೋಷಕರ ಜವಾಬ್ದಾರಿ ಕುರಿತು ವಿವರಿಸಿದರು.</p>.<p>ಪ್ರಾಂಶುಪಾಲರಾದ ಆನಂದಮ್ಮ ಮಾತನಾಡಿದರು. ನಾಗಾರ್ಜುನ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-16-1445268933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>