<p>ಚಿಕ್ಕಮಗಳೂರು: ಭದ್ರಾ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಉಲ್ಲಾಸ್ ಕಾರಂತ ಪ್ರಕೃತಿ ಅಧ್ಯಯನ ಕೇಂದ್ರದಲ್ಲಿ ಒಂದು ದಿನದ ಪ್ರಕೃತಿ ಅಧ್ಯಯನ ಶಿಬಿರ ಮಂಗಳವಾರ ನಡೆಯಿತು.</p>.<p>ನಗರದ ಮಾಡೆಲ್ ಪ್ರೌಢಶಾಲೆ ಮತ್ತು ವೈಲ್ಡ್ ಕ್ಯಾಟ್ –ಸಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ವಿದ್ಯಾರ್ಥಿಗಳು ಪ್ರಕೃತಿಯನ್ನು ಅರಿಯುವ ಯತ್ನ ಮಾಡಿದರು. ವೈಲ್ಡ್ ಕ್ಯಾಟ್ ತಂಡದ ಮುಖ್ಯಸ್ಥ ಡಿ.ವಿ.ಗಿರೀಶ್ ಅವರು ಮಕ್ಕಳಿಗೆ ಪ್ರಕೃತಿ ಕೌತುಕಗಳನ್ನು ಪರಿಚಯಿಸಿದರು. ವೈಲ್ಡ್ ಕ್ಯಾಟ್-ಸಿ ತಂಡದ ಸದಸ್ಯರಾದ ಶ್ರೀದೇವ್ ಹುಲಿಕೆರೆ, ಚೇತನ್, ಮಧು, ಅರ್ಪಿತಾ, ಮಾಡೆಲ್ ಶಾಲೆಯ ಸಂಸ್ಥಾಪಕ ಎಂ.ಎನ್. ಷಡಕ್ಷರಿ, ವಿಶಾಲಾ ಷಡಕ್ಷರಿ, ಮುಖ್ಯ ಶಿಕ್ಷಕ ಯೋಗೀಶ್, ತಬ್ರಿಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-126-20343173</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಭದ್ರಾ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಉಲ್ಲಾಸ್ ಕಾರಂತ ಪ್ರಕೃತಿ ಅಧ್ಯಯನ ಕೇಂದ್ರದಲ್ಲಿ ಒಂದು ದಿನದ ಪ್ರಕೃತಿ ಅಧ್ಯಯನ ಶಿಬಿರ ಮಂಗಳವಾರ ನಡೆಯಿತು.</p>.<p>ನಗರದ ಮಾಡೆಲ್ ಪ್ರೌಢಶಾಲೆ ಮತ್ತು ವೈಲ್ಡ್ ಕ್ಯಾಟ್ –ಸಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ವಿದ್ಯಾರ್ಥಿಗಳು ಪ್ರಕೃತಿಯನ್ನು ಅರಿಯುವ ಯತ್ನ ಮಾಡಿದರು. ವೈಲ್ಡ್ ಕ್ಯಾಟ್ ತಂಡದ ಮುಖ್ಯಸ್ಥ ಡಿ.ವಿ.ಗಿರೀಶ್ ಅವರು ಮಕ್ಕಳಿಗೆ ಪ್ರಕೃತಿ ಕೌತುಕಗಳನ್ನು ಪರಿಚಯಿಸಿದರು. ವೈಲ್ಡ್ ಕ್ಯಾಟ್-ಸಿ ತಂಡದ ಸದಸ್ಯರಾದ ಶ್ರೀದೇವ್ ಹುಲಿಕೆರೆ, ಚೇತನ್, ಮಧು, ಅರ್ಪಿತಾ, ಮಾಡೆಲ್ ಶಾಲೆಯ ಸಂಸ್ಥಾಪಕ ಎಂ.ಎನ್. ಷಡಕ್ಷರಿ, ವಿಶಾಲಾ ಷಡಕ್ಷರಿ, ಮುಖ್ಯ ಶಿಕ್ಷಕ ಯೋಗೀಶ್, ತಬ್ರಿಜ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-126-20343173</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>