<p>ಚಿಕ್ಕೋಡಿ: ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ದಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ಸಹಕಾರಿಯಾಗುತ್ತವೆ. ಶಾಲಾ ಕಾಲೇಜುಗಳಲ್ಲಿ ಇಂತಹ ಸ್ಫರ್ಧೆಗಳನ್ನು ಆಗಾಗ ಆಯೋಜನೆ ಮಾಡುವುದು ಅವಶ್ಯಕವಾಗಿದೆ ಎಂದು ವಿಶ್ವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೆ.ಪಿ. ಧರಿಗೌಡರ ಹೇಳಿದರು.</p>.<p>ತಾಲ್ಲೂಕಿನ ಕುಪ್ಪಾನವಾಡಿ ಗ್ರಾಮದ ಮುರುಘೇಂದ್ರ ವಸತಿ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ವಿಜ್ ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುರುಘೇಂದ್ರ ವಸತಿ ಶಾಲೆಯ ಕಾರ್ಯನಿರ್ವಹಣಾ ಅಧಿಕಾರಿ ಸೃಷ್ಟಿ ಧರಿಗೌಡರ ಮಾತನಾಡಿದರು.</p>.<p>ಪ್ರಾಚಾರ್ಯ ಎಂ.ಬಿ.ಗಾವಡೆ, ಜಯಶ್ರೀ ನಾಗರಾಳೆ, ಕವಿತಾ ಧರಿಗೌಡರ, ಅಮೃತಾ ಖೋತ, ಸುಧಾ ರಾಣಿ ಸಂಕನಗೌಡ, ಓಂ ಧರಿಗೌಡರ, ಅಶ್ವಿನಿ ನೂಲಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-1803487534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕೋಡಿ: ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ದಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ಸಹಕಾರಿಯಾಗುತ್ತವೆ. ಶಾಲಾ ಕಾಲೇಜುಗಳಲ್ಲಿ ಇಂತಹ ಸ್ಫರ್ಧೆಗಳನ್ನು ಆಗಾಗ ಆಯೋಜನೆ ಮಾಡುವುದು ಅವಶ್ಯಕವಾಗಿದೆ ಎಂದು ವಿಶ್ವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೆ.ಪಿ. ಧರಿಗೌಡರ ಹೇಳಿದರು.</p>.<p>ತಾಲ್ಲೂಕಿನ ಕುಪ್ಪಾನವಾಡಿ ಗ್ರಾಮದ ಮುರುಘೇಂದ್ರ ವಸತಿ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ವಿಜ್ ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುರುಘೇಂದ್ರ ವಸತಿ ಶಾಲೆಯ ಕಾರ್ಯನಿರ್ವಹಣಾ ಅಧಿಕಾರಿ ಸೃಷ್ಟಿ ಧರಿಗೌಡರ ಮಾತನಾಡಿದರು.</p>.<p>ಪ್ರಾಚಾರ್ಯ ಎಂ.ಬಿ.ಗಾವಡೆ, ಜಯಶ್ರೀ ನಾಗರಾಳೆ, ಕವಿತಾ ಧರಿಗೌಡರ, ಅಮೃತಾ ಖೋತ, ಸುಧಾ ರಾಣಿ ಸಂಕನಗೌಡ, ಓಂ ಧರಿಗೌಡರ, ಅಶ್ವಿನಿ ನೂಲಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-1803487534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>