<p>ಚಿಂತಾಮಣಿ: ನಗರದ ಎನ್.ಆರ್.ಬಡಾವಣೆ ಬ್ರಹ್ಮ ಚೈತನ್ಯ ಶ್ರೀರಾಮ ಮಂದಿರದ ಹರಿಕೀರ್ತನಾ ಮಂದಿರದ ಒಂದನೇ ಕೊಠಡಿಯಲ್ಲಿರುವ ಸಾಹಿತ್ಯಕೂಟದಲ್ಲಿ ಏಪ್ರಿಲ್ 25ರಂದು ಶನಿವಾರ ಸಂಜೆ 4-30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಎಸ್.ಅಶ್ವತ್ಥ್ ಅವರಿಂದ ‘ವಚನಗಳಲ್ಲಿ ಜೀವನ ಮೌಲ್ಯ’ ಕುರಿತು ಉಪನ್ಯಾಸ ಕಾರ್ಯಕ್ರಮವಿದೆ.</p>.<p>ಡಾ.ವಿ.ಮಂಜುಳಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಕೂಟದಲ್ಲಿ ಪ್ರತಿ ಶನಿವಾರ ನಿರಂತರವಾಗಿ ನಡೆಯುತ್ತಿರುವ 3613 ನೇ ಕಾರ್ಯಕ್ರಮವಾಗಿದೆ. ಸಾಹಿತ್ಯಾಭಿಮಾನಿಗಳು, ಧಾರ್ಮಿಕಾಸಕ್ತರು ಭಾಗವಹಿಸುವ ಮೂಲಕ ಸಹಕಾರ ನೀಡಬೇಕು ಎಂದು ಸಾಹಿತ್ಯಕೂಟದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-16-510737189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ನಗರದ ಎನ್.ಆರ್.ಬಡಾವಣೆ ಬ್ರಹ್ಮ ಚೈತನ್ಯ ಶ್ರೀರಾಮ ಮಂದಿರದ ಹರಿಕೀರ್ತನಾ ಮಂದಿರದ ಒಂದನೇ ಕೊಠಡಿಯಲ್ಲಿರುವ ಸಾಹಿತ್ಯಕೂಟದಲ್ಲಿ ಏಪ್ರಿಲ್ 25ರಂದು ಶನಿವಾರ ಸಂಜೆ 4-30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಎಸ್.ಅಶ್ವತ್ಥ್ ಅವರಿಂದ ‘ವಚನಗಳಲ್ಲಿ ಜೀವನ ಮೌಲ್ಯ’ ಕುರಿತು ಉಪನ್ಯಾಸ ಕಾರ್ಯಕ್ರಮವಿದೆ.</p>.<p>ಡಾ.ವಿ.ಮಂಜುಳಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಕೂಟದಲ್ಲಿ ಪ್ರತಿ ಶನಿವಾರ ನಿರಂತರವಾಗಿ ನಡೆಯುತ್ತಿರುವ 3613 ನೇ ಕಾರ್ಯಕ್ರಮವಾಗಿದೆ. ಸಾಹಿತ್ಯಾಭಿಮಾನಿಗಳು, ಧಾರ್ಮಿಕಾಸಕ್ತರು ಭಾಗವಹಿಸುವ ಮೂಲಕ ಸಹಕಾರ ನೀಡಬೇಕು ಎಂದು ಸಾಹಿತ್ಯಕೂಟದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-16-510737189</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>