<p><strong>ನವದೆಹಲಿ:</strong> ಮೇ 28ರಂದು ನಿಗದಿಯಾಗಿದ್ದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ–ಯುಜಿ) 2026 ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ತಿಳಿಸಿದೆ. </p><p>ಬಕ್ರೀದ್ ಹಬ್ಬದ ರಜಾ ದಿನಾಂಕದಲ್ಲಿ ಬದಲಾವಣೆಯಾದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್ಟಿಎ ಸ್ಪಷ್ಟನೆ ನೀಡಿದೆ. </p><p>ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.</p><p>ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಬೇಕು. ಏನೇ ಸಂದೇಹಗಳಿದ್ದರೂ ಎನ್ಟಿಎ ಸಹಾಯವಾಣಿ ಸಂಪರ್ಕಿಸಲು ಸೂಚಿಸಲಾಗಿದೆ. </p><p>ಕೇಂದ್ರ, ರಾಜ್ಯ ಮತ್ತು ಆಯ್ದ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪದವಿವೂರ್ವ ಪ್ರವೇಶಾತಿಗಳನ್ನು ಏಕರೂಪಗೊಳಿಸುವ ಉದ್ದೇಶದಿಂದ 2022ರಲ್ಲಿ ಸಿಯುಇಟಿ-ಯುಜಿ ಅನ್ನು ಪರಿಚಯಿಸಲಾಯಿತು. </p>.ನೀಟ್ ರದ್ದುಪಡಿಸಿದ್ದರಿಂದ ಆತ್ಮಹತ್ಯೆ;ಸಂತ್ರಸ್ತ ಕುಟುಂಬಗಳಿಗೆ ಪರಿಹಾರಕ್ಕೆ ಆಗ್ರಹ.ಬಿಹಾರ: ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೇ 28ರಂದು ನಿಗದಿಯಾಗಿದ್ದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ–ಯುಜಿ) 2026 ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ತಿಳಿಸಿದೆ. </p><p>ಬಕ್ರೀದ್ ಹಬ್ಬದ ರಜಾ ದಿನಾಂಕದಲ್ಲಿ ಬದಲಾವಣೆಯಾದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎನ್ಟಿಎ ಸ್ಪಷ್ಟನೆ ನೀಡಿದೆ. </p><p>ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.</p><p>ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಬೇಕು. ಏನೇ ಸಂದೇಹಗಳಿದ್ದರೂ ಎನ್ಟಿಎ ಸಹಾಯವಾಣಿ ಸಂಪರ್ಕಿಸಲು ಸೂಚಿಸಲಾಗಿದೆ. </p><p>ಕೇಂದ್ರ, ರಾಜ್ಯ ಮತ್ತು ಆಯ್ದ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪದವಿವೂರ್ವ ಪ್ರವೇಶಾತಿಗಳನ್ನು ಏಕರೂಪಗೊಳಿಸುವ ಉದ್ದೇಶದಿಂದ 2022ರಲ್ಲಿ ಸಿಯುಇಟಿ-ಯುಜಿ ಅನ್ನು ಪರಿಚಯಿಸಲಾಯಿತು. </p>.ನೀಟ್ ರದ್ದುಪಡಿಸಿದ್ದರಿಂದ ಆತ್ಮಹತ್ಯೆ;ಸಂತ್ರಸ್ತ ಕುಟುಂಬಗಳಿಗೆ ಪರಿಹಾರಕ್ಕೆ ಆಗ್ರಹ.ಬಿಹಾರ: ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>