<p>ದಾವಣಗೆರೆ: ಪ್ರತಿಷ್ಠಿತ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏಪ್ರಿಲ್ 10 ಮತ್ತು 11ರಂದು ಶೃಂಗ- 2026 ವಾರ್ಷಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿದೆ.</p>.<p>ಏಪ್ರಿಲ್ 10ರಂದು ಮುಖ್ಯ ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಹನುಮಂತ ಜಿ ತೆಲಿ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್ನ ಪವರ್ ಪ್ಲಾಂಟ್ ವಿಭಾಗದ ಜನರಲ್ ಮ್ಯಾನೇಜರ್ ಪ್ರಸಾದ್ ಎಚ್. ವಾರ್ಡಿ ಆಗಮಿಸಲಿದ್ದಾರೆ.</p>.<p>ಕಲಾವಿದ ವಿಶ್ವನಾಥ ಹಾವೇರಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.</p>.<p>ಏ.11ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರಸಾದ್ ಬಿ ರಾಂಪೂರೆ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಸುರೇಶ್ ಹನಗವಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.</p>.<p>ಸಂಸ್ಥೆಯ ಪ್ರಾಂಶುಪಾಲ ಗಣೇಶ್ ಡಿ.ಬಿ. ಮಾರ್ಗದರ್ಶನ, ಸಂಯೋಜಕರಾದ ರಾಹುಲ್ ಪಾಟೀಲ್ ನೇತೃತ್ವ ವಹಿಸಿದ್ದಾರೆ. ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಸವಿತಾ ಮಮದಾಪುರ ಹಾಗೂ ಕ್ರೀಡಾ ಸಂಯೋಜಕರಾದ ಡಾ. ಚೇತನ ಎಚ್.ಆರ್. ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1070261457</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಪ್ರತಿಷ್ಠಿತ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏಪ್ರಿಲ್ 10 ಮತ್ತು 11ರಂದು ಶೃಂಗ- 2026 ವಾರ್ಷಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿದೆ.</p>.<p>ಏಪ್ರಿಲ್ 10ರಂದು ಮುಖ್ಯ ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಹನುಮಂತ ಜಿ ತೆಲಿ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್ ಲಿಮಿಟೆಡ್ನ ಪವರ್ ಪ್ಲಾಂಟ್ ವಿಭಾಗದ ಜನರಲ್ ಮ್ಯಾನೇಜರ್ ಪ್ರಸಾದ್ ಎಚ್. ವಾರ್ಡಿ ಆಗಮಿಸಲಿದ್ದಾರೆ.</p>.<p>ಕಲಾವಿದ ವಿಶ್ವನಾಥ ಹಾವೇರಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.</p>.<p>ಏ.11ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ., ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರಸಾದ್ ಬಿ ರಾಂಪೂರೆ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಸುರೇಶ್ ಹನಗವಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.</p>.<p>ಸಂಸ್ಥೆಯ ಪ್ರಾಂಶುಪಾಲ ಗಣೇಶ್ ಡಿ.ಬಿ. ಮಾರ್ಗದರ್ಶನ, ಸಂಯೋಜಕರಾದ ರಾಹುಲ್ ಪಾಟೀಲ್ ನೇತೃತ್ವ ವಹಿಸಿದ್ದಾರೆ. ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಸವಿತಾ ಮಮದಾಪುರ ಹಾಗೂ ಕ್ರೀಡಾ ಸಂಯೋಜಕರಾದ ಡಾ. ಚೇತನ ಎಚ್.ಆರ್. ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-43-1070261457</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>