<p>ಧಾರವಾಡ: ಸಂವಿಧಾನದ ಆಶಯ ಮತ್ತು ಮಹತ್ವವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಬಿ.ನಾಲತವಾಡ ಹೇಳಿದರು.</p>.<p>ನಗರದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಸಂವಿಧಾನವು ಸರ್ವರಿಗೂ ಸಮಬಾಳು, ಸಮಪಾಲು ನೀಡಿದೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುತ್ತಿದೆ. ಬಾಬಾಸಾಹೇಬರು ಕೇವಲ ಒಂದು ವರ್ಗದ ನಾಯಕರಲ್ಲ, ಅವರು ಇಡೀ ಮಾನವಕುಲದ ಸಮಾನತೆಯ ಹರಿಕಾರರು’ ಎಂದರು.</p>.<p>ಪ್ರಾಧ್ಯಾಪಕಿ ಸೌಭಾಗ್ಯ ಕೆ. ಜಾಧವ್, ಪ್ರೊ. ನಾಗರಾಜ ಕನಕನೆ, ಎ.ಎಸ್.ಬಳ್ಳಾರಿ, ಸೈಯದ್ ತಾಜುನ್ನಿಸಾ, ಎಸ್.ಎಸ್.ಅಧೋನಿ, ಸುರೇಶ್ ಬಸರಿಕಟ್ಟಿ, ನೂರಜಾಹನ ಗಲಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-820539536</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಸಂವಿಧಾನದ ಆಶಯ ಮತ್ತು ಮಹತ್ವವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಬಿ.ನಾಲತವಾಡ ಹೇಳಿದರು.</p>.<p>ನಗರದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಸಂವಿಧಾನವು ಸರ್ವರಿಗೂ ಸಮಬಾಳು, ಸಮಪಾಲು ನೀಡಿದೆ. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುತ್ತಿದೆ. ಬಾಬಾಸಾಹೇಬರು ಕೇವಲ ಒಂದು ವರ್ಗದ ನಾಯಕರಲ್ಲ, ಅವರು ಇಡೀ ಮಾನವಕುಲದ ಸಮಾನತೆಯ ಹರಿಕಾರರು’ ಎಂದರು.</p>.<p>ಪ್ರಾಧ್ಯಾಪಕಿ ಸೌಭಾಗ್ಯ ಕೆ. ಜಾಧವ್, ಪ್ರೊ. ನಾಗರಾಜ ಕನಕನೆ, ಎ.ಎಸ್.ಬಳ್ಳಾರಿ, ಸೈಯದ್ ತಾಜುನ್ನಿಸಾ, ಎಸ್.ಎಸ್.ಅಧೋನಿ, ಸುರೇಶ್ ಬಸರಿಕಟ್ಟಿ, ನೂರಜಾಹನ ಗಲಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-820539536</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>