<p>ಧಾರವಾಡ: ಆಟಿಸಂ ಸಮಸ್ಯೆಗಳಿಂದ ನಿವಾರಣೆಗೆ ಆಧುನಿಕ ತಂತ್ರಜ್ಞಾನಗಳು ಸಹಕಾರಿಯಾಗಿವೆ ಎಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಶೇಷ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಶಾನಬಾಳ ಹೇಳಿದರು.</p>.<p>ಎಸ್ಡಿಎಂ ವೈದ್ಯಕೀಯ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಈಚೆಗೆ ನಡೆದ ಕಾರ್ಯಗಾರದಲ್ಲಿ ಮಾತನಾಡಿದರು. ‘ಆಟಿಸಂ ಸಮಸ್ಯೆಗಳ ಬಗ್ಗೆ ಅರಿವು ಇರಬೇಕು. ಚಿಕಿತ್ಸೆಗೆ ನವತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಎಸ್ಡಿಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಜಯ ಕೆ. ಕುಲಕರ್ಣಿ, , ಎಸ್ಡಿಎಂ ಫಿಸಿಯೊಥೆಪಿ ಮತ್ತು ಅಲಾಯ್ಡ್ ಹೆಲ್ತ್ ಸೈನ್ಸ್ಸ್ ಪ್ರಾಚಾರ್ಯ ಡಾ. ಸಂಜಯ ಪರಮಾರ, ಹಣಕಾಸು ಅಧಿಕಾರಿ ವಿ.ಜಿ.ಪ್ರಭು, ಕುಲಸಚಿವ ಡಾ.ಚಿದೇಂದ್ರ ಶೆಟ್ಟರ, ಉಪ ಕುಲಸಚಿವೆ ಡಾ.ಅಜಂತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-484797962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಆಟಿಸಂ ಸಮಸ್ಯೆಗಳಿಂದ ನಿವಾರಣೆಗೆ ಆಧುನಿಕ ತಂತ್ರಜ್ಞಾನಗಳು ಸಹಕಾರಿಯಾಗಿವೆ ಎಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಶೇಷ ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಶಾನಬಾಳ ಹೇಳಿದರು.</p>.<p>ಎಸ್ಡಿಎಂ ವೈದ್ಯಕೀಯ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಈಚೆಗೆ ನಡೆದ ಕಾರ್ಯಗಾರದಲ್ಲಿ ಮಾತನಾಡಿದರು. ‘ಆಟಿಸಂ ಸಮಸ್ಯೆಗಳ ಬಗ್ಗೆ ಅರಿವು ಇರಬೇಕು. ಚಿಕಿತ್ಸೆಗೆ ನವತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಎಸ್ಡಿಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಜಯ ಕೆ. ಕುಲಕರ್ಣಿ, , ಎಸ್ಡಿಎಂ ಫಿಸಿಯೊಥೆಪಿ ಮತ್ತು ಅಲಾಯ್ಡ್ ಹೆಲ್ತ್ ಸೈನ್ಸ್ಸ್ ಪ್ರಾಚಾರ್ಯ ಡಾ. ಸಂಜಯ ಪರಮಾರ, ಹಣಕಾಸು ಅಧಿಕಾರಿ ವಿ.ಜಿ.ಪ್ರಭು, ಕುಲಸಚಿವ ಡಾ.ಚಿದೇಂದ್ರ ಶೆಟ್ಟರ, ಉಪ ಕುಲಸಚಿವೆ ಡಾ.ಅಜಂತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-484797962</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>