<p>ಧಾರವಾಡ: ವೃದ್ಧಾಪ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಿನ ಕೆಲಸ ಎಂದು ಕೃಷಿ ವಿ.ವಿ ಪ್ರಾಧ್ಯಾಪಕಿ ಗೀತಾ ಮಹಾಲೆ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪವು ಜೀರಿಗವಾಡ ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವೃದ್ಧಾಪ್ಯದಲ್ಲಿ ಮಹಿಳೆಯರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು’ ಕುರಿತು ಮಾತನಾಡಿದರು. ವೃದ್ಧಾಪ್ಯದಲ್ಲಿ ಆರೋಗ್ಯ ಕ್ಷೀಣಿಸುತ್ತದೆ, ಮಾನಸಿಕ ಸ್ಥೈರ್ಯ ಕಡಿಮೆಯಾಗುತ್ತದೆ. ಎಂದರು.</p>.<p>ಪಿಡಿಒ ಶಶಿರೇಖಾ ಚಕ್ರಸಾಲಿ ಮಾತನಾಡಿ, ‘ವೃದ್ಧರನ್ನು ನಿರ್ಲಕ್ಷಿಸದೆ, ಅವರಲ್ಲಿರುವ ಸಾಮರ್ಥ್ಯಗಳನ್ನು ಗುರುತಿಸಿ ಉತ್ತೇಜನ ನೀಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ದೇಶಪಾಂಡೆ ಮಾತನಾಡಿದರು.</p>.<p>ಗೀತಾ ಗೋವನಕೊಪ್ಪ, ಗಣಪತಿ ಹುಣಸಿಮರದ, ಮಂಟಪದ ಸಂಚಾಲಕಿ ಶೈಲಜಾ ಅಮರಶೆಟ್ಟಿ, ವಿ. ಶಾರದಾ, ಅರುಣಾ ಹಳ್ಳಿಕೇರಿ, ರುದ್ರಾಕ್ಷಿ ಹಟ್ಟಿಹೊಳಿ, ಸುಜಾತಾ ಪರ್ವತದೇವರಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-860119575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ವೃದ್ಧಾಪ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಿನ ಕೆಲಸ ಎಂದು ಕೃಷಿ ವಿ.ವಿ ಪ್ರಾಧ್ಯಾಪಕಿ ಗೀತಾ ಮಹಾಲೆ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪವು ಜೀರಿಗವಾಡ ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವೃದ್ಧಾಪ್ಯದಲ್ಲಿ ಮಹಿಳೆಯರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು’ ಕುರಿತು ಮಾತನಾಡಿದರು. ವೃದ್ಧಾಪ್ಯದಲ್ಲಿ ಆರೋಗ್ಯ ಕ್ಷೀಣಿಸುತ್ತದೆ, ಮಾನಸಿಕ ಸ್ಥೈರ್ಯ ಕಡಿಮೆಯಾಗುತ್ತದೆ. ಎಂದರು.</p>.<p>ಪಿಡಿಒ ಶಶಿರೇಖಾ ಚಕ್ರಸಾಲಿ ಮಾತನಾಡಿ, ‘ವೃದ್ಧರನ್ನು ನಿರ್ಲಕ್ಷಿಸದೆ, ಅವರಲ್ಲಿರುವ ಸಾಮರ್ಥ್ಯಗಳನ್ನು ಗುರುತಿಸಿ ಉತ್ತೇಜನ ನೀಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ದೇಶಪಾಂಡೆ ಮಾತನಾಡಿದರು.</p>.<p>ಗೀತಾ ಗೋವನಕೊಪ್ಪ, ಗಣಪತಿ ಹುಣಸಿಮರದ, ಮಂಟಪದ ಸಂಚಾಲಕಿ ಶೈಲಜಾ ಅಮರಶೆಟ್ಟಿ, ವಿ. ಶಾರದಾ, ಅರುಣಾ ಹಳ್ಳಿಕೇರಿ, ರುದ್ರಾಕ್ಷಿ ಹಟ್ಟಿಹೊಳಿ, ಸುಜಾತಾ ಪರ್ವತದೇವರಮಠ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-860119575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>