<p>ಧಾರವಾಡ: ‘ಉತ್ತರ ಕರ್ನಾಟಕ ಲೇಖಕಿಯರ ಸಂಘ ವತಿಯಿಂದ ಮೇ.29 ರಂದು ‘ಹಿರಿಯಕ್ಕನ ಅಕ್ಷರ ಸಂಭ್ರಮ’ ಸರಣಿಯ ಎರಡನೇ ಕಾರ್ಯಕ್ರಮವಾದ ‘ಅಕ್ಕ ಮಾಲತಿ ಪಟ್ಟಣಶೆಟ್ಟಿ ಅವರ ಅಕ್ಷರ ಸಂಭ್ರಮ’ ನಗರದಲ್ಲಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷೆ ರೂಪಾ ಜೋಶಿ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರವಾಚಕಿ ಅನಿತಾ ಗುಡಿ ಆಶಯ ಭಾಷಣ ಮಾಡುವರು. ವಿಮರ್ಶಕ ಸುಭಾಷ್ ಪಟ್ಟಾಜೆ ಕಾವ್ಯ ಸಾಹಿತ್ಯದ ಕುರಿತು, ವಿಮರ್ಶಕ ವಿಕಾಸ ಹೊಸಮನಿ ಅವರು ಕಥಾ ಸಾಹಿತ್ಯದ ಕುರಿತು ಮಾತನಾಡುವರು’ ಎಂದರು.</p>.<p>ಬಳಿಕ ಲೇಖಕಿಯರೊಂದಿಗೆ ವಿಶೇಷ ಸಂವಾದ ನಡೆಯಲಿದ್ದು, ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಪಾಲ್ಗೊಳ್ಳುವರು. ನಿವೃತ್ತ ಪ್ರಾಧ್ಯಾಪಕ ಪ್ರೊ.ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.</p>.<p>ಉಪಾಧ್ಯಕ್ಷೆ ವಿನುತಾ ಹಂಚಿನಮನಿ, ಕಾರ್ಯದರ್ಶಿ ಮಾಲತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಹಡಪದ, ಪ್ರಾಧ್ಯಾಪಕಿ ಪ್ರಜ್ಞಾ ಮತ್ತಿಹಳ್ಳಿ, ಸಾಹಿತಿ ಮಾಲತಿ ಪಟ್ಟಣಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-1387044968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಉತ್ತರ ಕರ್ನಾಟಕ ಲೇಖಕಿಯರ ಸಂಘ ವತಿಯಿಂದ ಮೇ.29 ರಂದು ‘ಹಿರಿಯಕ್ಕನ ಅಕ್ಷರ ಸಂಭ್ರಮ’ ಸರಣಿಯ ಎರಡನೇ ಕಾರ್ಯಕ್ರಮವಾದ ‘ಅಕ್ಕ ಮಾಲತಿ ಪಟ್ಟಣಶೆಟ್ಟಿ ಅವರ ಅಕ್ಷರ ಸಂಭ್ರಮ’ ನಗರದಲ್ಲಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷೆ ರೂಪಾ ಜೋಶಿ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರವಾಚಕಿ ಅನಿತಾ ಗುಡಿ ಆಶಯ ಭಾಷಣ ಮಾಡುವರು. ವಿಮರ್ಶಕ ಸುಭಾಷ್ ಪಟ್ಟಾಜೆ ಕಾವ್ಯ ಸಾಹಿತ್ಯದ ಕುರಿತು, ವಿಮರ್ಶಕ ವಿಕಾಸ ಹೊಸಮನಿ ಅವರು ಕಥಾ ಸಾಹಿತ್ಯದ ಕುರಿತು ಮಾತನಾಡುವರು’ ಎಂದರು.</p>.<p>ಬಳಿಕ ಲೇಖಕಿಯರೊಂದಿಗೆ ವಿಶೇಷ ಸಂವಾದ ನಡೆಯಲಿದ್ದು, ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಪಾಲ್ಗೊಳ್ಳುವರು. ನಿವೃತ್ತ ಪ್ರಾಧ್ಯಾಪಕ ಪ್ರೊ.ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.</p>.<p>ಉಪಾಧ್ಯಕ್ಷೆ ವಿನುತಾ ಹಂಚಿನಮನಿ, ಕಾರ್ಯದರ್ಶಿ ಮಾಲತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಹಡಪದ, ಪ್ರಾಧ್ಯಾಪಕಿ ಪ್ರಜ್ಞಾ ಮತ್ತಿಹಳ್ಳಿ, ಸಾಹಿತಿ ಮಾಲತಿ ಪಟ್ಟಣಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-24-1387044968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>