<p>ಧಾರವಾಡ: ‘ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಲು ಬೇಸಿಗೆ ಶಿಬಿರಗಳು ಪೂರಕ ಎಂದು ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ರಾಕೇಶ್ಕುಮಾರ್ ಗೋಯಲ್ ತಿಳಿಸಿದರು.</p>.<p>ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಭಾರತೀಯ ಬಹುಭಾಷಾ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಬೆಳೆಸಲು ಪಠ್ಯೇತರ ಚಟುವಟಿಕೆಗಳೂ ಅವಶ್ಯ. ಈ ಶಿಬಿರದಲ್ಲಿ ಕನ್ನಡ ಇಂಗ್ಲಿಷ್, ಹಿಂದಿ, ತೆಲುಗು ಭಾಷೆಗಳ ಪ್ರಯೋಗದ ಬಗ್ಗೆ, ಚಿತ್ರ ಕಲೆ, ಗಾಯನ, ಸಂಗೀತ ವಾದ್ಯಗಳ ತಾಲೀಮು, ಪೇಪರ್ ಕಟ್ಟಿಂಗ್ ಆರ್ಟ್, ಗುಂಪು ಆಟಗಳ ಬಗ್ಗೆ ತಿಳಿಸಿಕೊಡಲಾಗಿದೆ ಎಂದರು.</p>.<p>ಶಿಬಿರದಲ್ಲಿ 56 ಮಕ್ಕಳು ಭಾಗವಹಿಸಿದ್ದರು. ಶಿಬಿರದ ಸಂಚಾಲಕ ಜೋಸೆಫ್ ಮಲ್ಲಾಡಿ, ಲಿಂಗರಾಜ ಗುಡೂರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-732297974</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಲು ಬೇಸಿಗೆ ಶಿಬಿರಗಳು ಪೂರಕ ಎಂದು ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ರಾಕೇಶ್ಕುಮಾರ್ ಗೋಯಲ್ ತಿಳಿಸಿದರು.</p>.<p>ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಭಾರತೀಯ ಬಹುಭಾಷಾ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಬೆಳೆಸಲು ಪಠ್ಯೇತರ ಚಟುವಟಿಕೆಗಳೂ ಅವಶ್ಯ. ಈ ಶಿಬಿರದಲ್ಲಿ ಕನ್ನಡ ಇಂಗ್ಲಿಷ್, ಹಿಂದಿ, ತೆಲುಗು ಭಾಷೆಗಳ ಪ್ರಯೋಗದ ಬಗ್ಗೆ, ಚಿತ್ರ ಕಲೆ, ಗಾಯನ, ಸಂಗೀತ ವಾದ್ಯಗಳ ತಾಲೀಮು, ಪೇಪರ್ ಕಟ್ಟಿಂಗ್ ಆರ್ಟ್, ಗುಂಪು ಆಟಗಳ ಬಗ್ಗೆ ತಿಳಿಸಿಕೊಡಲಾಗಿದೆ ಎಂದರು.</p>.<p>ಶಿಬಿರದಲ್ಲಿ 56 ಮಕ್ಕಳು ಭಾಗವಹಿಸಿದ್ದರು. ಶಿಬಿರದ ಸಂಚಾಲಕ ಜೋಸೆಫ್ ಮಲ್ಲಾಡಿ, ಲಿಂಗರಾಜ ಗುಡೂರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-24-732297974</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>