<p>ಧಾರವಾಡ: ‘ಅಸಮಾನತೆ ಹೋಗಲಾಡಿಸಲು ರಂಗಭೂಮಿ ಕಲಾವಿದರು ಶ್ರಮಿಸಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ರಂಗಭೂಮಿ ಕಲಾವಿದರು ನಾಟಕಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿ ಉತ್ತಮ ಸಮಾಜ ನಿರ್ಮಿಸಬೇಕು’ ಎಂದರು.</p>.<p>ಧಾರವಾಡ ಸಮುದಾಯದ ಅಧ್ಯಕ್ಷ ಬಿ.ಐ.ಈಳಿಗೇರ ಮಾತನಾಡಿ, ‘ಮಾನವೀಯತೆ ಬಹಳ ಮುಖ್ಯ, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಬಾಳಬೇಕು. ಶಾಂತಿ, ಪ್ರೀತಿ, ಸಹಬಾಳ್ವೆ ಎಲ್ಲಡೆ ನೆಲೆಸಬೇಕು’ ಎಂದರು.</p>.<p>ರಂಗ ನಿರ್ದೇಶಕ ಮಹಾದೇವ ಹಡಪದ ಮಾತನಾಡಿದರು. ರಂಗಕರ್ಮಿ ಜೋಸೆಫ್ ಮಲ್ಲಾಡಿ, ಕಲಾವಿದ ಬಿ.ಮಾರುತಿ, ಬಸವರಾಜ ಕುರಿಯವರ, ಪ್ರಭು ಕುಂದರಗಿ, ಪ್ರೊ. ಶಿವಾನಂದ, ಎನ್.ಎಂ. ಪಾಟೀಲ, ಬಿ.ಎನ್. ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-539420785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಅಸಮಾನತೆ ಹೋಗಲಾಡಿಸಲು ರಂಗಭೂಮಿ ಕಲಾವಿದರು ಶ್ರಮಿಸಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ರಂಗಭೂಮಿ ಕಲಾವಿದರು ನಾಟಕಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿ ಉತ್ತಮ ಸಮಾಜ ನಿರ್ಮಿಸಬೇಕು’ ಎಂದರು.</p>.<p>ಧಾರವಾಡ ಸಮುದಾಯದ ಅಧ್ಯಕ್ಷ ಬಿ.ಐ.ಈಳಿಗೇರ ಮಾತನಾಡಿ, ‘ಮಾನವೀಯತೆ ಬಹಳ ಮುಖ್ಯ, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಬಾಳಬೇಕು. ಶಾಂತಿ, ಪ್ರೀತಿ, ಸಹಬಾಳ್ವೆ ಎಲ್ಲಡೆ ನೆಲೆಸಬೇಕು’ ಎಂದರು.</p>.<p>ರಂಗ ನಿರ್ದೇಶಕ ಮಹಾದೇವ ಹಡಪದ ಮಾತನಾಡಿದರು. ರಂಗಕರ್ಮಿ ಜೋಸೆಫ್ ಮಲ್ಲಾಡಿ, ಕಲಾವಿದ ಬಿ.ಮಾರುತಿ, ಬಸವರಾಜ ಕುರಿಯವರ, ಪ್ರಭು ಕುಂದರಗಿ, ಪ್ರೊ. ಶಿವಾನಂದ, ಎನ್.ಎಂ. ಪಾಟೀಲ, ಬಿ.ಎನ್. ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-24-539420785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>