ಬುಧವಾರ, ಮಾರ್ಚ್ 22, 2023
21 °C

PV Facebook Live | ಪಿಯುಸಿ: ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಪಿಯುಸಿ ಮತ್ತು ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಗ್ರೇಡ್ ಆಧಾರದ ಮೇಲೆ ಎಲ್ಲರನ್ನೂ ಉತ್ತೀರ್ಣ ಮಾಡುವುದಾಗಿ ಸರ್ಕಾರ ಹೇಳಿದೆ. ಆದರೆ, ಗ್ರೇಡ್ ಮತ್ತು ಮುಂದಿನ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತಂಕವಿದೆ.

ಈ ಆತಂಕವನ್ನು ಪರಿಹರಿಸಲಿದ್ದಾರೆ ಡಿಎಸ್ಇಆರ್‌ಟಿ ಹಿರಿಯ ಸಹಾಯಕ ನಿರ್ದೇಶಕ ಡಾ. ಚಂದ್ರಶೇಖರ್ ಎಚ್.ಬಿ

ಸಂದರ್ಶಕರು: ಉಪನ್ಯಾಸಕ ನಾಗರಾಜ್ ಕೆ.ಎಲ್

ಸಮಯ: ಇಂದು ಸಂಜೆ 7 ಗಂಟೆಯಿಂದ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು