ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ, ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆ ಎದುರಿಸಲು ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ ಟಿಪ್ಸ್ ನೀಡುತ್ತಿದ್ದಾರೆ ಮಂದಾರ್ ಹುಕ್ಕೇರಿ, ಗಣಿತಶಾಸ್ತ್ರ ಉಪನ್ಯಾಸಕರು,ಆರ್.ಜೆ.ಪದವಿಪೂರ್ವ ಕಾಲೇಜು ಕಲಬುರ್ಗಿ.
ಈ ಕಾರ್ಯಕ್ರಮವನ್ನು ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿ ಸಂಯೋಜಿಸಿದೆ.