<p>ಗದಗ: ತೋಂಟದ ಸಿದ್ಧಲಿಂಗ ಶ್ರೀಗಳ ವಚನ ಪಾಠಶಾಲೆ ಹಾಗೂ ಜಗದ್ಗುರು ತೋಂಟದಾರ್ಯ ಮಠದ ವತಿಯಿಂದ ಬಸವ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ, ವಚನಾಧಾರಿತ ಚಿತ್ರರಚನೆ, ಪ್ರಬಂಧ ಹಾಗೂ ವಚನ ಸಮೂಹ ನೃತ್ಯ ಸ್ಪರ್ಧೆಗಳನ್ನು ತೋಂಟದಾರ್ಯ ಮಠದಲ್ಲಿ ಆಯೋಜಿಸ ಲಾಗಿದೆ.</p>.<p>ಏ.19ರಂದು ಮಧ್ಯಾಹ್ನ 3ಕ್ಕೆ ವಚನ ಕಂಠಪಾಠ ಸ್ಪರ್ಧೆ 1ರಿಂದ 4ನೇ ತರಗತಿ ಹಾಗೂ 5ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.</p>.<p>ಪ್ರಬಂಧ ಸ್ಪರ್ಧೆ ‘ವಿಶ್ವಗುರು ಬಸವಣ್ಣ : ಕರ್ನಾಟಕದ ಸಾಂಸ್ಕøತಿಕ ನಾಯಕ’ ಈ ವಿಷಯವಾಗಿ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಜರುಗಲಿದೆ.</p>.<p>ಏ.20ರಂದು ಮಧ್ಯಾಹ್ನ 3ಕ್ಕೆ ವಚನಾಧಾರಿತ ಚಿತ್ರರಚನಾ ಸ್ಪರ್ಧೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.</p>.<p>ವಚನ ಸಮೂಹ ನೃತ್ಯ ಸ್ಪರ್ಧೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಲಿದೆ.</p>.<p>ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವದು. ಆಸಕ್ತರು ಸ್ಪರ್ಧೆಯ ನಿಯಮ ಹಾಗೂ ನೋಂದಣಿಗಾಗಿ 94499 72988, 92415 85423, 98803 83816, 94487 59484, 99002 20722 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-23-351361680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ತೋಂಟದ ಸಿದ್ಧಲಿಂಗ ಶ್ರೀಗಳ ವಚನ ಪಾಠಶಾಲೆ ಹಾಗೂ ಜಗದ್ಗುರು ತೋಂಟದಾರ್ಯ ಮಠದ ವತಿಯಿಂದ ಬಸವ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ, ವಚನಾಧಾರಿತ ಚಿತ್ರರಚನೆ, ಪ್ರಬಂಧ ಹಾಗೂ ವಚನ ಸಮೂಹ ನೃತ್ಯ ಸ್ಪರ್ಧೆಗಳನ್ನು ತೋಂಟದಾರ್ಯ ಮಠದಲ್ಲಿ ಆಯೋಜಿಸ ಲಾಗಿದೆ.</p>.<p>ಏ.19ರಂದು ಮಧ್ಯಾಹ್ನ 3ಕ್ಕೆ ವಚನ ಕಂಠಪಾಠ ಸ್ಪರ್ಧೆ 1ರಿಂದ 4ನೇ ತರಗತಿ ಹಾಗೂ 5ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.</p>.<p>ಪ್ರಬಂಧ ಸ್ಪರ್ಧೆ ‘ವಿಶ್ವಗುರು ಬಸವಣ್ಣ : ಕರ್ನಾಟಕದ ಸಾಂಸ್ಕøತಿಕ ನಾಯಕ’ ಈ ವಿಷಯವಾಗಿ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಜರುಗಲಿದೆ.</p>.<p>ಏ.20ರಂದು ಮಧ್ಯಾಹ್ನ 3ಕ್ಕೆ ವಚನಾಧಾರಿತ ಚಿತ್ರರಚನಾ ಸ್ಪರ್ಧೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ನಡೆಯಲಿದೆ.</p>.<p>ವಚನ ಸಮೂಹ ನೃತ್ಯ ಸ್ಪರ್ಧೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಲಿದೆ.</p>.<p>ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವದು. ಆಸಕ್ತರು ಸ್ಪರ್ಧೆಯ ನಿಯಮ ಹಾಗೂ ನೋಂದಣಿಗಾಗಿ 94499 72988, 92415 85423, 98803 83816, 94487 59484, 99002 20722 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-23-351361680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>