<p>ಗದಗ: ನಗರದ ಜೇಸಿ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಈಚೆಗೆ ಆಚರಿಸಲಾಯಿತು.</p>.<p>ಶಾಲೆಯ ಆಡಳಿತ ಮಂಡಳಿ ಸದಸ್ಯ ಶ್ರೀಧರ್ ಕುರುಡಗಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಪ್ರಾಚಾರ್ಯೆ ಜಯಶ್ರೀ ಮಡಿವಾಳರ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ದೊರಕಿಸಿಕೊಟ್ಟ ಮಹಾನ್ ನಾಯಕ. ಅವರ ಅಧ್ಯಯನಶೀಲತೆ, ಚಿಂತನೆ, ದೂರದೃಷ್ಟಿ ಎಲ್ಲರಿಗೂ ಪ್ರೇರಣೆಯಾಗಿದೆ. ಇಡೀ ಜೀವಮಾನವನ್ನು ಹಿಂದುಳಿದವರು, ದುರ್ಬಲರ ಏಳಿಗೆಗಾಗಿ ಮುಡಿಪಾಗಿಟ್ಟಿದ್ದರು’ ಎಂದರು.</p>.<p>ಕವಿತಾ ಕೆ., ಕರುಣಾ ಸಂದಿಗೋಡ ಪ್ರಾರ್ಥಿಸಿದರು. ಹೀನಾಕೌಸರ ಅಬ್ಬಿಗೇರಿ ಸ್ವಾಗತಿಸಿದರು. ಮಮತಾ ಬಳ್ಳಾರಿ ವಂದಿಸಿದರು. ದಾನಮ್ಮಾ ತೆಗ್ಗಿನಕೇರಿ ನಿರೂಪಿಸಿದರು. ಬೋಧಕ–ಬೋಧಕೇತರ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-23-661909461</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ನಗರದ ಜೇಸಿ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಈಚೆಗೆ ಆಚರಿಸಲಾಯಿತು.</p>.<p>ಶಾಲೆಯ ಆಡಳಿತ ಮಂಡಳಿ ಸದಸ್ಯ ಶ್ರೀಧರ್ ಕುರುಡಗಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಪ್ರಾಚಾರ್ಯೆ ಜಯಶ್ರೀ ಮಡಿವಾಳರ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ದೊರಕಿಸಿಕೊಟ್ಟ ಮಹಾನ್ ನಾಯಕ. ಅವರ ಅಧ್ಯಯನಶೀಲತೆ, ಚಿಂತನೆ, ದೂರದೃಷ್ಟಿ ಎಲ್ಲರಿಗೂ ಪ್ರೇರಣೆಯಾಗಿದೆ. ಇಡೀ ಜೀವಮಾನವನ್ನು ಹಿಂದುಳಿದವರು, ದುರ್ಬಲರ ಏಳಿಗೆಗಾಗಿ ಮುಡಿಪಾಗಿಟ್ಟಿದ್ದರು’ ಎಂದರು.</p>.<p>ಕವಿತಾ ಕೆ., ಕರುಣಾ ಸಂದಿಗೋಡ ಪ್ರಾರ್ಥಿಸಿದರು. ಹೀನಾಕೌಸರ ಅಬ್ಬಿಗೇರಿ ಸ್ವಾಗತಿಸಿದರು. ಮಮತಾ ಬಳ್ಳಾರಿ ವಂದಿಸಿದರು. ದಾನಮ್ಮಾ ತೆಗ್ಗಿನಕೇರಿ ನಿರೂಪಿಸಿದರು. ಬೋಧಕ–ಬೋಧಕೇತರ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-23-661909461</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>