<p>ಗಜೇಂದ್ರಗಡ: ಕನ್ನಡ ನಾಡು, ನುಡಿ, ಸಾಹಿತ್ಯ, ಪರಂಪರೆ ಕುರಿತು ಎಲ್ಲರೂ ಅರಿತುಕೊಳ್ಳಬೇಕು. ಮೊಬೈಲ್ ಬಳಕೆ ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ಗಾಣಿಗೇರ ಹೇಳಿದರು.</p>.<p>ಪಟ್ಟಣದ ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಾಹಿತಿ ಬಿ.ಎ.ಕೆಂಚರಡ್ಡಿ ಮಾತನಾಡಿ, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಉಪನ್ಯಾಸಕ ಅರವಿಂದ ವಡ್ಡರ ಸಾಹಿತ್ಯ, ಸಂಸ್ಕೃತಿ, ಸಂವರ್ಧನೆ: ಕನ್ನಡ ಸಾಹಿತ್ಯ ಪರಿಷತ್ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹಾಗೂ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಪ್ರಾಚಾರ್ಯ ವಸಂತರಾವ ಗಾರಗಿ, ಬಸಯ್ಯ ಹಿರೇಮಠ, ಪುಂಡಲಿಕ ಕಲ್ಲಿಗನೂರ, ಟಿ.ಬಿ.ಹೊಸಮನಿ, ಎಫ್.ಎಚ್.ಡಾಲಾಯತಇದ್ದರು. ಎಸ್.ಎಸ್.ನರೇಗಲ್ ನಿರೂಪಿಸಿದರು. ಎಂ.ಎ.ಮಳಗಾವಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-23-1104276907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಜೇಂದ್ರಗಡ: ಕನ್ನಡ ನಾಡು, ನುಡಿ, ಸಾಹಿತ್ಯ, ಪರಂಪರೆ ಕುರಿತು ಎಲ್ಲರೂ ಅರಿತುಕೊಳ್ಳಬೇಕು. ಮೊಬೈಲ್ ಬಳಕೆ ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ಗಾಣಿಗೇರ ಹೇಳಿದರು.</p>.<p>ಪಟ್ಟಣದ ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸಾಹಿತಿ ಬಿ.ಎ.ಕೆಂಚರಡ್ಡಿ ಮಾತನಾಡಿ, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಉಪನ್ಯಾಸಕ ಅರವಿಂದ ವಡ್ಡರ ಸಾಹಿತ್ಯ, ಸಂಸ್ಕೃತಿ, ಸಂವರ್ಧನೆ: ಕನ್ನಡ ಸಾಹಿತ್ಯ ಪರಿಷತ್ ವಿಷಯದ ಕುರಿತು ಉಪನ್ಯಾಸ ನೀಡಿದರು. ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹಾಗೂ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಪ್ರಾಚಾರ್ಯ ವಸಂತರಾವ ಗಾರಗಿ, ಬಸಯ್ಯ ಹಿರೇಮಠ, ಪುಂಡಲಿಕ ಕಲ್ಲಿಗನೂರ, ಟಿ.ಬಿ.ಹೊಸಮನಿ, ಎಫ್.ಎಚ್.ಡಾಲಾಯತಇದ್ದರು. ಎಸ್.ಎಸ್.ನರೇಗಲ್ ನಿರೂಪಿಸಿದರು. ಎಂ.ಎ.ಮಳಗಾವಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-23-1104276907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>