ಗುರುವಾರ, 12 ಫೆಬ್ರುವರಿ 2026
×
ADVERTISEMENT
ADVERTISEMENT

ಶಿಕ್ಷಣ | ಗಣಿತ ಕಬ್ಬಿಣದ ಕಡಲೆಯಲ್ಲ, ಈಗ ಹುರಿಗಡಲೆ!

Published : 21 ಡಿಸೆಂಬರ್ 2025, 23:30 IST
Last Updated : 21 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ಗ್ರಾಮೀಣ ಪ್ರದೇಶದ ಬಹುತೇಕ ಮಕ್ಕಳಿಗೆ ಗಣಿತ ಕಬ್ಬಿಣದ ಕಡಲೆ. ಬೇರೆ ವಿಷಯಗಳ ಕಲಿಕೆಯಲ್ಲಿ ಉತ್ತಮವಾಗಿದ್ದರೂ ಗಣಿತದಲ್ಲಿ ಹಿಂದೆ ಇರುವುದನ್ನು ಮನಗಂಡು, ಇದಕ್ಕೆ ಪರಿಹಾರ ಕಂಡುಕೊಳ್ಳಲು ‘ಗಣಿತ ಗಣಕ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ.
ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಪ್ರೇರಿತರಾಗಿರುವ ಪೋಷಕರೇ ಈಗ ಜವಾಬ್ದಾರಿ ತೆಗೆದುಕೊಂಡು ಸಂಜೆ ಹೊತ್ತು ಮಕ್ಕಳಿಗೆ ಗಣಿತದ ಲೆಕ್ಕಗಳನ್ನು ಮಾಡಿಸುತ್ತಿದ್ದಾರೆ.
–ಕೆ.ವಿದ್ಯಾಕುಮಾರಿ, ರಾಜ್ಯ ಯೋಜನಾ ನಿರ್ದೇಶಕಿ, ಸಮಗ್ರ ಶಿಕ್ಷಣ ಕರ್ನಾಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT