<p>ಘೋಡಗೇರಿ (ಹುಕ್ಕೇರಿ): ‘ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಮೂಲಕ ಸೇವಾ ಮನೋಭಾವ ಬೆಳೆಸಲು ಸಾಧ್ಯ. ಜತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತದೆ. ತನ್ಮೂಲಕ ವಿದ್ಯಾರ್ಥಿಗಳ ಜೀವನ ಸಮಾಜಮುಖಿಯಾಗಿ ಬದಲಾವಣೆಯಾಗಲು ಸಾಧ್ಯ’ ಎಂದು ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಾಚಯ್ಯ ಹಿರೇಮಠ ಹೇಳಿದರು.</p>.<p>ತಾಲ್ಲುಕಿನ ಘೋಡಗೆರಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಹಿಡಕಲ್ ಡ್ಯಾಂ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ದತ್ತು ಗ್ರಾಮ ಘೋಡಗೇರಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗುರಪ್ಪ ತಳವಾರ ಅಧ್ಯಕ್ಷತೆ ವಹಿಸಿ, ಜನರಿಗೆ ಪರಿಸರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ಅಭಿನವ ಸಿದ್ಧಾನಂದ ಸ್ವಾಮೀಜಿ ಮಾತನಾಡಿದರು.</p>.<p>ಪ್ರಾಚಾರ್ಯ ಎಂ.ಎಂ. ಅಂಗಡಿ, ಮುಖಂಡರಾದ ಸಿದ್ದರಾಮ್ ಬಡಿಗೇರ, ಬಸವರಾಜ್ ವಠಾರ, ಸಚಿನ್ ಮಗದುಮ್, ಜಿ.ಎ.ಹೊಸಮನಿ, ಎಸ್.ಕೆ. ಜಕ್ಕಾನಟ್ಟಿ, ಎಸ್.ಟಿ. ವಡ್ಡರ್, ಎಸ್.ಕೆ. ಸಣ್ಣಕ್ಕಿ, ಎಸ್.ಸಿ. ಕಾಳಿಶಿಂಗೆ, ಇಬ್ರಾಹಿಂ ಬೆಪಾರಿ, ಬಿ.ಎಸ್. ತಳವಾರ, ಭಾಗ್ಯಶ್ರೀ ಗೂಳಪ್ಪಗೋಳ, ದರ್ಶಿನಿ ಕಿಳ್ಳಿಕೇತರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-21-908557676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಘೋಡಗೇರಿ (ಹುಕ್ಕೇರಿ): ‘ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಮೂಲಕ ಸೇವಾ ಮನೋಭಾವ ಬೆಳೆಸಲು ಸಾಧ್ಯ. ಜತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತದೆ. ತನ್ಮೂಲಕ ವಿದ್ಯಾರ್ಥಿಗಳ ಜೀವನ ಸಮಾಜಮುಖಿಯಾಗಿ ಬದಲಾವಣೆಯಾಗಲು ಸಾಧ್ಯ’ ಎಂದು ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಾಚಯ್ಯ ಹಿರೇಮಠ ಹೇಳಿದರು.</p>.<p>ತಾಲ್ಲುಕಿನ ಘೋಡಗೆರಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಹಿಡಕಲ್ ಡ್ಯಾಂ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ದತ್ತು ಗ್ರಾಮ ಘೋಡಗೇರಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗುರಪ್ಪ ತಳವಾರ ಅಧ್ಯಕ್ಷತೆ ವಹಿಸಿ, ಜನರಿಗೆ ಪರಿಸರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ಅಭಿನವ ಸಿದ್ಧಾನಂದ ಸ್ವಾಮೀಜಿ ಮಾತನಾಡಿದರು.</p>.<p>ಪ್ರಾಚಾರ್ಯ ಎಂ.ಎಂ. ಅಂಗಡಿ, ಮುಖಂಡರಾದ ಸಿದ್ದರಾಮ್ ಬಡಿಗೇರ, ಬಸವರಾಜ್ ವಠಾರ, ಸಚಿನ್ ಮಗದುಮ್, ಜಿ.ಎ.ಹೊಸಮನಿ, ಎಸ್.ಕೆ. ಜಕ್ಕಾನಟ್ಟಿ, ಎಸ್.ಟಿ. ವಡ್ಡರ್, ಎಸ್.ಕೆ. ಸಣ್ಣಕ್ಕಿ, ಎಸ್.ಸಿ. ಕಾಳಿಶಿಂಗೆ, ಇಬ್ರಾಹಿಂ ಬೆಪಾರಿ, ಬಿ.ಎಸ್. ತಳವಾರ, ಭಾಗ್ಯಶ್ರೀ ಗೂಳಪ್ಪಗೋಳ, ದರ್ಶಿನಿ ಕಿಳ್ಳಿಕೇತರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-21-908557676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>