<p>1. ಈ ಕೆಳಗಿನ ಕನ್ನಡದ ಆರಂಭಿಕ ಕವಿಗಳಲ್ಲಿ ಅಭಿನವ ಪಂಪ ಎಂದು ಪ್ರಸಿದ್ಧನಾದವನು ಯಾರು ?<br />ಎ. ಪೊನ್ನ→ಬಿ. ನಾಗಚಂದ್ರ<br />ಸಿ. ಹರಿಹರ→ಡಿ. ಕುಮಾರವ್ಯಾಸ</p>.<p>⇒ಉತ್ತರ. ಬಿ</p>.<p>2. ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ. ನಾಗಚಂದ್ರನು ಮಲ್ಲಿನಾಥಪುರಾಣ ಮತ್ತು ರಾಮಚಂದ್ರಚರಿತ ಪುರಾಣ ಎಂಬ ಕಾವ್ಯಗಳು ರಚಿಸಿದ್ದಾನೆ.</p>.<p>ಬಿ. ನೇಮಿಚಂದ್ರ ಕವಿಯು ಲೀಲಾವತಿ ಮತ್ತು ನೇಮಿನಾಥ ಎಂಬ ಗ್ರಂಥಗಳನ್ನು ರಚಿಸಿದ್ದಾನೆ.</p>.<p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.<br />2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>3.→ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ. ರಾಘವಾಂಕನು ಹರಿಶ್ಚಂದ್ರ ಕಾವ್ಯ, ಸೋಮನಾಥ ಚರಿತ್ರೆ, ವೀರೇಶ ಚರಿತೆ ಮುಂತಾದ ಕೃತಿಗಳನ್ನು ಬರೆದಿದ್ದಾನೆ.</p>.<p>ಬಿ. ಈತನು ರಗಳೆಗಳ ಕವಿ ಎಂದು ಹೆಸರಾದ ಹರಿಹರನ ಸೋದರಳಿಯನಾಗಿದ್ದನು.<br />ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.</p>.<p>→2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>4. ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ಕೇಶಿರಾಜನು ಶಬ್ದಮಣಿದರ್ಪನ ಕೃತಿಯನ್ನು ರಚಿಸಿದ್ದಾನೆ.</p>.<p>ಬಿ.→ಮಲ್ಲಿಕಾರ್ಜುನನು ಸೂಕ್ತಿ ಸುಧಾರ್ಣವ ಎಂಬ ಕೃತಿಯನ್ನು ರಚಿಸಿದ್ದಾನೆ.<br />ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.<br />2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>5.→ತಮಿಳುನಾಡಿನಲ್ಲಿ ಚೋಳರಿಂದ ಪ್ರಾಣಾಪಾಯಕ್ಕೆ ಗುರಿಯಾದ ರಾಮಾನುಜಾಚಾರ್ಯರಿಗೆ ಆಶ್ರಯವನ್ನು ನೀಡಿದ ಕನ್ನಡದ ದೊರೆಗಳು ಯಾರು ?</p>.<p>ಎ.→ದ್ವಾರಸಮುದ್ರದ ಹೊಯ್ಸಳರು</p>.<p>ಬಿ.→ರಾಷ್ಟ್ರಕೂಟರು</p>.<p>ಸಿ.→ಕಲ್ಯಾಣದ ಕಲಚೂರಿಗಳು</p>.<p>ಡಿ.→ವಿಜಯನಗರದ ಅರಸರು</p>.<p>ಉತ್ತರ. ಎ</p>.<p>7. ಹೊಯ್ಸಳರ ಕಾಲದ ಬಗ್ಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ರಾಣಿ ಶಾಂತಲೆ ನಾಟ್ಯಸರಸ್ವತಿ ಎಂದು ಹೆಸರುಪಡೆದಿದ್ದಳು.</p>.<p>ಬಿ.→ರಾಣಿಯು ವೈಷ್ಣವಳಾಗಿದ್ದು ರಾಜವಿಷ್ಣುವರ್ಧನ ಜೈನನಾಗಿದ್ದ ವ್ಯವಸ್ಥೆಯು ಧಾರ್ಮಿಕ ಸಹಿಷ್ಣುತೆಯ ಪರಮೋಚ್ಛ ಉದಾಹರಣೆಯಾಗಿತ್ತು.</p>.<p>→1. ಹೇಳಿಕೆ ಎ ಸರಿಯಾಗಿದೆ.</p>.<p>→2. ಹೇಳಿಕೆ ಬಿ ಸರಿಯಾಗಿದೆ.</p>.<p>→3. ಎರಡೂ ಹೇಳಿಕೆಗಳು ತಪ್ಪಾಗಿವೆ.</p>.<p>→4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 1</p>.<p>8.→ಈ ಕೆಳಗಿನ ಯಾವುವು ಜೈನ ಧರ್ಮದ ಪಂಥಗಳಾಗಿವೆ ?</p>.<p>ಎ. ಶ್ವೇತಾಂಬರ, ದಿಗಂಬರ ಮತ್ತು ಯಾಪನೀಯ</p>.<p>ಬಿ. ಶ್ವೇತಾಂಬರ, ದಿಗಂಬರ ಮತ್ತು ಕಾಪಾಲಿಕ</p>.<p>ಉತ್ತರ. ಎ</p>.<p>9. ಹೊಯ್ಸಳರ ಕಾಲದಲ್ಲಿ ಈ ಕೆಳಗಿನ ಯಾವುದೆಲ್ಲಾ ಆತ್ಮ ಬಲಿಗಳ ಪ್ರಕಾರಗಳು ಶಾಸನಗಳಲ್ಲಿ ಉಲ್ಲೇಖವಾಗಿದೆ ?</p>.<p>ಎ.ಲೆಂಕರು→ಬಿ. ಗರುಡರು→</p>.<p>ಸಿ. ತುಳಿಲಾಲ್→ಡಿ. ವೇಳೆವಾಳಿ</p>.<p>ಇ. ಜೋಳವಾಳಿ</p>.<p>→1. ಎ ಬಿ ಮತ್ತು ಸಿ.→2. ಬಿ ಡಿ ಮತ್ತು ಇ<br />3. ಡಿ ಮತ್ತು ಇ→4. ಮೇಲಿನ ಎಲ್ಲವೂ</p>.<p>ಉತ್ತರ. 4</p>.<p>10. ಹೊಯ್ಸಳರ ಕಾಲದ ಕೃಷಿ ವ್ಯವಸ್ಥೆಯ ಬಗ್ಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ಹೊಯ್ಸಳರ ಕಾಲದ ಕೃಷಿ ಭೂಮಿಯನ್ನು ಸಾಮಾನ್ಯವಾಗಿ ದೇವ ಮಾತ್ರಕ ಮತ್ತು ನದಿ ಮಾತ್ರಕ ಎಂದು ಎರಡು ಭಾಗಗಳಾಗಿ<br />ವಿಂಗಡಿಸಿದ್ದರು.</p>.<p>ಬಿ.→ಮಳೆ ನೀರನ್ನು ಆಶ್ರಯಿಸಿ ಬೆಳೆಯುವ ಜಮೀನುಗಳನ್ನು ನದಿ ಮಾತ್ರಕ ಎಂದೂ ಕೆರೆಬಾವಿಗಳನ್ನು ಆಶ್ರಯಿಸಿದ ಭೂಮಿಯನ್ನು ದೇವಮಾತ್ರಕ ಎಂದು ಕರೆಯಲಾಗುತ್ತಿತ್ತು .</p>.<p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />→1. ಹೇಳಿಕೆ ಎ ಸರಿಯಾಗಿದೆ.<br />→2. ಹೇಳಿಕೆ ಬಿ ಸರಿಯಾಗಿದೆ.<br />→3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />→4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ .1</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>1. ಈ ಕೆಳಗಿನ ಕನ್ನಡದ ಆರಂಭಿಕ ಕವಿಗಳಲ್ಲಿ ಅಭಿನವ ಪಂಪ ಎಂದು ಪ್ರಸಿದ್ಧನಾದವನು ಯಾರು ?<br />ಎ. ಪೊನ್ನ→ಬಿ. ನಾಗಚಂದ್ರ<br />ಸಿ. ಹರಿಹರ→ಡಿ. ಕುಮಾರವ್ಯಾಸ</p>.<p>⇒ಉತ್ತರ. ಬಿ</p>.<p>2. ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ. ನಾಗಚಂದ್ರನು ಮಲ್ಲಿನಾಥಪುರಾಣ ಮತ್ತು ರಾಮಚಂದ್ರಚರಿತ ಪುರಾಣ ಎಂಬ ಕಾವ್ಯಗಳು ರಚಿಸಿದ್ದಾನೆ.</p>.<p>ಬಿ. ನೇಮಿಚಂದ್ರ ಕವಿಯು ಲೀಲಾವತಿ ಮತ್ತು ನೇಮಿನಾಥ ಎಂಬ ಗ್ರಂಥಗಳನ್ನು ರಚಿಸಿದ್ದಾನೆ.</p>.<p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.<br />2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>3.→ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ. ರಾಘವಾಂಕನು ಹರಿಶ್ಚಂದ್ರ ಕಾವ್ಯ, ಸೋಮನಾಥ ಚರಿತ್ರೆ, ವೀರೇಶ ಚರಿತೆ ಮುಂತಾದ ಕೃತಿಗಳನ್ನು ಬರೆದಿದ್ದಾನೆ.</p>.<p>ಬಿ. ಈತನು ರಗಳೆಗಳ ಕವಿ ಎಂದು ಹೆಸರಾದ ಹರಿಹರನ ಸೋದರಳಿಯನಾಗಿದ್ದನು.<br />ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.</p>.<p>→2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>4. ಹೊಯ್ಸಳರ ಕಾಲದ ಸಾಹಿತ್ಯಕ ಬೆಳವಣಿಗೆಗಳ ಬಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ಕೇಶಿರಾಜನು ಶಬ್ದಮಣಿದರ್ಪನ ಕೃತಿಯನ್ನು ರಚಿಸಿದ್ದಾನೆ.</p>.<p>ಬಿ.→ಮಲ್ಲಿಕಾರ್ಜುನನು ಸೂಕ್ತಿ ಸುಧಾರ್ಣವ ಎಂಬ ಕೃತಿಯನ್ನು ರಚಿಸಿದ್ದಾನೆ.<br />ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />1. ಹೇಳಿಕೆ ಎ ಸರಿಯಾಗಿದೆ.<br />2. ಹೇಳಿಕೆ ಬಿ ಸರಿಯಾಗಿದೆ.<br />3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 4</p>.<p>5.→ತಮಿಳುನಾಡಿನಲ್ಲಿ ಚೋಳರಿಂದ ಪ್ರಾಣಾಪಾಯಕ್ಕೆ ಗುರಿಯಾದ ರಾಮಾನುಜಾಚಾರ್ಯರಿಗೆ ಆಶ್ರಯವನ್ನು ನೀಡಿದ ಕನ್ನಡದ ದೊರೆಗಳು ಯಾರು ?</p>.<p>ಎ.→ದ್ವಾರಸಮುದ್ರದ ಹೊಯ್ಸಳರು</p>.<p>ಬಿ.→ರಾಷ್ಟ್ರಕೂಟರು</p>.<p>ಸಿ.→ಕಲ್ಯಾಣದ ಕಲಚೂರಿಗಳು</p>.<p>ಡಿ.→ವಿಜಯನಗರದ ಅರಸರು</p>.<p>ಉತ್ತರ. ಎ</p>.<p>7. ಹೊಯ್ಸಳರ ಕಾಲದ ಬಗ್ಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ರಾಣಿ ಶಾಂತಲೆ ನಾಟ್ಯಸರಸ್ವತಿ ಎಂದು ಹೆಸರುಪಡೆದಿದ್ದಳು.</p>.<p>ಬಿ.→ರಾಣಿಯು ವೈಷ್ಣವಳಾಗಿದ್ದು ರಾಜವಿಷ್ಣುವರ್ಧನ ಜೈನನಾಗಿದ್ದ ವ್ಯವಸ್ಥೆಯು ಧಾರ್ಮಿಕ ಸಹಿಷ್ಣುತೆಯ ಪರಮೋಚ್ಛ ಉದಾಹರಣೆಯಾಗಿತ್ತು.</p>.<p>→1. ಹೇಳಿಕೆ ಎ ಸರಿಯಾಗಿದೆ.</p>.<p>→2. ಹೇಳಿಕೆ ಬಿ ಸರಿಯಾಗಿದೆ.</p>.<p>→3. ಎರಡೂ ಹೇಳಿಕೆಗಳು ತಪ್ಪಾಗಿವೆ.</p>.<p>→4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ. 1</p>.<p>8.→ಈ ಕೆಳಗಿನ ಯಾವುವು ಜೈನ ಧರ್ಮದ ಪಂಥಗಳಾಗಿವೆ ?</p>.<p>ಎ. ಶ್ವೇತಾಂಬರ, ದಿಗಂಬರ ಮತ್ತು ಯಾಪನೀಯ</p>.<p>ಬಿ. ಶ್ವೇತಾಂಬರ, ದಿಗಂಬರ ಮತ್ತು ಕಾಪಾಲಿಕ</p>.<p>ಉತ್ತರ. ಎ</p>.<p>9. ಹೊಯ್ಸಳರ ಕಾಲದಲ್ಲಿ ಈ ಕೆಳಗಿನ ಯಾವುದೆಲ್ಲಾ ಆತ್ಮ ಬಲಿಗಳ ಪ್ರಕಾರಗಳು ಶಾಸನಗಳಲ್ಲಿ ಉಲ್ಲೇಖವಾಗಿದೆ ?</p>.<p>ಎ.ಲೆಂಕರು→ಬಿ. ಗರುಡರು→</p>.<p>ಸಿ. ತುಳಿಲಾಲ್→ಡಿ. ವೇಳೆವಾಳಿ</p>.<p>ಇ. ಜೋಳವಾಳಿ</p>.<p>→1. ಎ ಬಿ ಮತ್ತು ಸಿ.→2. ಬಿ ಡಿ ಮತ್ತು ಇ<br />3. ಡಿ ಮತ್ತು ಇ→4. ಮೇಲಿನ ಎಲ್ಲವೂ</p>.<p>ಉತ್ತರ. 4</p>.<p>10. ಹೊಯ್ಸಳರ ಕಾಲದ ಕೃಷಿ ವ್ಯವಸ್ಥೆಯ ಬಗ್ಗೆಗಿನ ಈ ಕೆಳಗಿನ ಹೇಳಿಕೆಗಳನ್ನು ಪರಿಶೀಲಿಸಿ</p>.<p>ಎ.→ಹೊಯ್ಸಳರ ಕಾಲದ ಕೃಷಿ ಭೂಮಿಯನ್ನು ಸಾಮಾನ್ಯವಾಗಿ ದೇವ ಮಾತ್ರಕ ಮತ್ತು ನದಿ ಮಾತ್ರಕ ಎಂದು ಎರಡು ಭಾಗಗಳಾಗಿ<br />ವಿಂಗಡಿಸಿದ್ದರು.</p>.<p>ಬಿ.→ಮಳೆ ನೀರನ್ನು ಆಶ್ರಯಿಸಿ ಬೆಳೆಯುವ ಜಮೀನುಗಳನ್ನು ನದಿ ಮಾತ್ರಕ ಎಂದೂ ಕೆರೆಬಾವಿಗಳನ್ನು ಆಶ್ರಯಿಸಿದ ಭೂಮಿಯನ್ನು ದೇವಮಾತ್ರಕ ಎಂದು ಕರೆಯಲಾಗುತ್ತಿತ್ತು .</p>.<p>ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.<br />→1. ಹೇಳಿಕೆ ಎ ಸರಿಯಾಗಿದೆ.<br />→2. ಹೇಳಿಕೆ ಬಿ ಸರಿಯಾಗಿದೆ.<br />→3. ಎರಡೂ ಹೇಳಿಕೆಗಳು ತಪ್ಪಾಗಿವೆ.<br />→4. ಎರಡೂ ಹೇಳಿಕೆಗಳು ಸರಿಯಾಗಿವೆ.</p>.<p>ಉತ್ತರ .1</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>