<p>ಗುಳೇದಗುಡ್ಡ: ಪಟ್ಟಣದ ಗುರುಸಿದ್ಧೇಶ್ವರ ಮಹಿಳಾ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದ ಆಶ್ರಯದಲ್ಲಿ ಪೌರತ್ವ ತರಬೇತಿ ಶಿಬಿರವನ್ನು ಮೇ 25ರಿಂದ 27ರ ವರೆಗೆ ತಾಲ್ಲೂಕಿನ ಸಬ್ಬಲಹುಣಸಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಶಿಬಿರದ ಸಂಯೋಜಕ ಎಸ್.ಎಂ. ನೆಲ್ಲೂರು ತಿಳಿಸಿದ್ದಾರೆ.</p>.<p>ಮೇ 25ರಂದು ಸಂಜೆ 5 ಗಂಟೆಗೆ ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸಣ್ಣವೀರಣ್ಣ ದೊಡ್ಡಮನಿ ‘ಪ್ರಜಾಪ್ರಭುತ್ವದ ಆಶಯ ಮತ್ತು ಸಂವಿಧಾನದ’ ಕುರಿತು ವಿಶೇಷ ಉಪನ್ಯಾಸ ನೀಡುವರು. ಪ್ರಾಚಾರ್ಯ ಎಚ್.ಎಸ್. ಘಂಟಿ ಅಧ್ಯಕ್ಷತೆ ವಹಿಸುವರು.</p>.<p>ಮೇ 26ರಂದು ಕಾನೂನಿನ ಅರಿವು ಕುರಿತು ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಣ್ಣ ಯಡಹಳ್ಳಿ ವಿಶೇಷ ಉಪನ್ಯಾಸ ನೀಡುವರು ಮೇ 27ರಂದು ಬೆಳಿಗ್ಗೆ 11 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-19-779354222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ಪಟ್ಟಣದ ಗುರುಸಿದ್ಧೇಶ್ವರ ಮಹಿಳಾ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದ ಆಶ್ರಯದಲ್ಲಿ ಪೌರತ್ವ ತರಬೇತಿ ಶಿಬಿರವನ್ನು ಮೇ 25ರಿಂದ 27ರ ವರೆಗೆ ತಾಲ್ಲೂಕಿನ ಸಬ್ಬಲಹುಣಸಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಶಿಬಿರದ ಸಂಯೋಜಕ ಎಸ್.ಎಂ. ನೆಲ್ಲೂರು ತಿಳಿಸಿದ್ದಾರೆ.</p>.<p>ಮೇ 25ರಂದು ಸಂಜೆ 5 ಗಂಟೆಗೆ ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸಣ್ಣವೀರಣ್ಣ ದೊಡ್ಡಮನಿ ‘ಪ್ರಜಾಪ್ರಭುತ್ವದ ಆಶಯ ಮತ್ತು ಸಂವಿಧಾನದ’ ಕುರಿತು ವಿಶೇಷ ಉಪನ್ಯಾಸ ನೀಡುವರು. ಪ್ರಾಚಾರ್ಯ ಎಚ್.ಎಸ್. ಘಂಟಿ ಅಧ್ಯಕ್ಷತೆ ವಹಿಸುವರು.</p>.<p>ಮೇ 26ರಂದು ಕಾನೂನಿನ ಅರಿವು ಕುರಿತು ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಣ್ಣ ಯಡಹಳ್ಳಿ ವಿಶೇಷ ಉಪನ್ಯಾಸ ನೀಡುವರು ಮೇ 27ರಂದು ಬೆಳಿಗ್ಗೆ 11 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-19-779354222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>