<p>ಹಂಪಾಪುರ: ಇಲ್ಲಿನ ಭೀಮರಾವ್ ಪರಿವರ್ತನಾ ಸಮಿತಿಯ ಮತ್ತು ಹಂಪಾಪುರ ಗ್ರಾಮಸ್ಥರ ವತಿಯಿಂದ ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.</p>.<p>ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೃಷ್ಣ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ‘ಭಾರತದ ಗತಕಾಲದ ಶೋಷಣೆಯನ್ನು ತೊಲಗಿಸಲು ಸಮಾನತೆಯ ಸಂವಿಧಾನವನ್ನು ಸಮರ್ಪಿಸಿರುವ ಅಂಬೇಡ್ಕರ್ ಕೊಡುಗೆ ಅನನ್ಯ’ ಎಂದರು.</p>.<p>ದ್ವಿತೀಯ ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ನಿಶಾ, ಯುವರಾಜ್, ಗೌತಮ್ ಅವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.</p>.<p>ಸಮಿತಿಯ ಪದಾಧಿಕಾರಿಗಳಾದ ಅಜಯ್, ಗುರುಪ್ರಸಾದ್, ಮಹದೇವ ಮೂರ್ತಿ, ಮಹೇಂದ್ರ, ರವಿ, ಉಮೇಶ್, ರಘು, ಮಹದೇವಸ್ವಾಮಿ, ಗ್ರಾಮದ ಮುಖಂಡರಾದ ಪ್ರಕಾಶ, ಮಹದೇವ್, ಸುರೇಶ್, ಮರಿದೇವಯ್ಯ, ಮಲ್ಲೇಶ್, ಮಂಜುನಾಥ್, ಭೀಮಯ್ಯ, ಸುನೀಲ್ ದೇವ್, ಚಂದ್ರು, ಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-38-495091259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಂಪಾಪುರ: ಇಲ್ಲಿನ ಭೀಮರಾವ್ ಪರಿವರ್ತನಾ ಸಮಿತಿಯ ಮತ್ತು ಹಂಪಾಪುರ ಗ್ರಾಮಸ್ಥರ ವತಿಯಿಂದ ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.</p>.<p>ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೃಷ್ಣ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ‘ಭಾರತದ ಗತಕಾಲದ ಶೋಷಣೆಯನ್ನು ತೊಲಗಿಸಲು ಸಮಾನತೆಯ ಸಂವಿಧಾನವನ್ನು ಸಮರ್ಪಿಸಿರುವ ಅಂಬೇಡ್ಕರ್ ಕೊಡುಗೆ ಅನನ್ಯ’ ಎಂದರು.</p>.<p>ದ್ವಿತೀಯ ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ನಿಶಾ, ಯುವರಾಜ್, ಗೌತಮ್ ಅವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.</p>.<p>ಸಮಿತಿಯ ಪದಾಧಿಕಾರಿಗಳಾದ ಅಜಯ್, ಗುರುಪ್ರಸಾದ್, ಮಹದೇವ ಮೂರ್ತಿ, ಮಹೇಂದ್ರ, ರವಿ, ಉಮೇಶ್, ರಘು, ಮಹದೇವಸ್ವಾಮಿ, ಗ್ರಾಮದ ಮುಖಂಡರಾದ ಪ್ರಕಾಶ, ಮಹದೇವ್, ಸುರೇಶ್, ಮರಿದೇವಯ್ಯ, ಮಲ್ಲೇಶ್, ಮಂಜುನಾಥ್, ಭೀಮಯ್ಯ, ಸುನೀಲ್ ದೇವ್, ಚಂದ್ರು, ಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-38-495091259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>