<p>ಹಿರೇಕೆರೂರ: ಜನರ ಒತ್ತಡದ ಜಂಜಾಟದಲ್ಲಿ ಕಾಯಿಲೆಗಳು ಸಾಮಾನ್ಯವಾಗುತ್ತಿವೆ. ಶಿಬಿರದಲ್ಲಿ ವೈದ್ಯರ ತಂಡ ಬಂದು ಚಿಕಿತ್ಸೆ ನೀಡುತ್ತಿದೆ. ಯಾವುದೇ ಮುಜುಗರ ಪಟ್ಟುಕೊಳ್ಳದೆ, ಹಾಲು ಶೀಥಲಿಕರಣ ಘಟಕದ ಸಿಬ್ಬಂದ್ದಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಜೆಡ್.ಆರ್.ಮಕಾನದಾರ ಹೇಳಿದರು.</p>.<p>ಪಟ್ಟಣದ ಹಾಲು ಶೀಥಲಿಕರಣ ಘಟಕದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ , ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ಹಾವೇರಿ ಸಹಕಾರಿ ಹಾಲು ಒಕ್ಕೂಟದಿಂದ ಹಾಲು ಶೀಥಲಿಕರಣ ಘಟಕದ ಸಿಬ್ಬಂದ್ಧಿಗಾಗಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆಪ್ತಸಮಾಲೋಚಕ ಜಯಪ್ಪ ಬಿದರಿ ಮಾತನಾಡಿ, ‘ಎಚ್.ಐ.ವಿ/ ಏಡ್ಸ್ ಸಮುದಾಯಕ್ಕೆ ಸಿಗುವ ಸೇವಾ ಸೌಲಭ್ಯಗಳ ಬಗ್ಗೆ ಹಾಗೂ ನಿಮ್ಮ ಎಚ್ ಐ ವಿ ಸ್ಥಿತಿಯನ್ನು ತಿಳಿದುಕೊಳ್ಳಬಹುದು ನಿಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಯ ಐ ಸಿ ಟಿ ಸಿ ಕೇಂದ್ರದಲ್ಲಿ ಲಭ್ಯವಿದೆ‘ ಎಂದರು.</p>.<p>ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಮ್ಮ ಕ್ಲಿನಿಕ್ನ ವೈದ್ಯಾಧಿಕಾರಿ ಡಾ. ಶಿವಾ ವೈ.ಎನ್. , ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ಬಿ.ಎಚ್. ದುಗ್ಗತ್ತಿ, ಪ್ರಯೋಗ ಶಾಲಾ ತಂತ್ರಜ್ಞಾಧಿಕಾರಿ ಮಂಗಳಾ ಚಕ್ರಸಾಲಿ, ಹರೀಶ , ತಾಲೂಕಿನ ಹಾಲು ಶಿಥಿಲೀಕರಣ ಕೇಂದ್ರದ ಸಿಬ್ಬಂದ್ದಿಗಳಾದ ಶ್ವೇತಾ ದಾನಪ್ಪನವರ, ನಾಗರಾಜ ಕ್ಯಾಲಕೊಂಡ, ಮಂಜು ಮಾರವಳ್ಳಿ, ಡಾ.ರಮೆಶ ಲಮಾಣಿ, ಡಾ.ಬಸನಗೌಡ ಮತ್ತು ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-22-575365025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರೇಕೆರೂರ: ಜನರ ಒತ್ತಡದ ಜಂಜಾಟದಲ್ಲಿ ಕಾಯಿಲೆಗಳು ಸಾಮಾನ್ಯವಾಗುತ್ತಿವೆ. ಶಿಬಿರದಲ್ಲಿ ವೈದ್ಯರ ತಂಡ ಬಂದು ಚಿಕಿತ್ಸೆ ನೀಡುತ್ತಿದೆ. ಯಾವುದೇ ಮುಜುಗರ ಪಟ್ಟುಕೊಳ್ಳದೆ, ಹಾಲು ಶೀಥಲಿಕರಣ ಘಟಕದ ಸಿಬ್ಬಂದ್ದಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಜೆಡ್.ಆರ್.ಮಕಾನದಾರ ಹೇಳಿದರು.</p>.<p>ಪಟ್ಟಣದ ಹಾಲು ಶೀಥಲಿಕರಣ ಘಟಕದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ , ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ಹಾವೇರಿ ಸಹಕಾರಿ ಹಾಲು ಒಕ್ಕೂಟದಿಂದ ಹಾಲು ಶೀಥಲಿಕರಣ ಘಟಕದ ಸಿಬ್ಬಂದ್ಧಿಗಾಗಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆಪ್ತಸಮಾಲೋಚಕ ಜಯಪ್ಪ ಬಿದರಿ ಮಾತನಾಡಿ, ‘ಎಚ್.ಐ.ವಿ/ ಏಡ್ಸ್ ಸಮುದಾಯಕ್ಕೆ ಸಿಗುವ ಸೇವಾ ಸೌಲಭ್ಯಗಳ ಬಗ್ಗೆ ಹಾಗೂ ನಿಮ್ಮ ಎಚ್ ಐ ವಿ ಸ್ಥಿತಿಯನ್ನು ತಿಳಿದುಕೊಳ್ಳಬಹುದು ನಿಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಯ ಐ ಸಿ ಟಿ ಸಿ ಕೇಂದ್ರದಲ್ಲಿ ಲಭ್ಯವಿದೆ‘ ಎಂದರು.</p>.<p>ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಮ್ಮ ಕ್ಲಿನಿಕ್ನ ವೈದ್ಯಾಧಿಕಾರಿ ಡಾ. ಶಿವಾ ವೈ.ಎನ್. , ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ಬಿ.ಎಚ್. ದುಗ್ಗತ್ತಿ, ಪ್ರಯೋಗ ಶಾಲಾ ತಂತ್ರಜ್ಞಾಧಿಕಾರಿ ಮಂಗಳಾ ಚಕ್ರಸಾಲಿ, ಹರೀಶ , ತಾಲೂಕಿನ ಹಾಲು ಶಿಥಿಲೀಕರಣ ಕೇಂದ್ರದ ಸಿಬ್ಬಂದ್ದಿಗಳಾದ ಶ್ವೇತಾ ದಾನಪ್ಪನವರ, ನಾಗರಾಜ ಕ್ಯಾಲಕೊಂಡ, ಮಂಜು ಮಾರವಳ್ಳಿ, ಡಾ.ರಮೆಶ ಲಮಾಣಿ, ಡಾ.ಬಸನಗೌಡ ಮತ್ತು ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-22-575365025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>